Connect with us

Dvgsuddi Kannada | online news portal | Kannada news online

ದಾವಣಗೆರೆ: ಇ-ಸ್ವತ್ತು ನೀಡಲು10 ಸಾವಿರಕ್ಕೆ ಬೇಡಿಕೆ; ಗ್ರಾಮ ಪಂಚಾಯಿತಿ ಪಿಡಿಒ ಲೋಕಾಯುಕ್ತ ಬಲೆಗೆ

lokayukth karnataka

ಜಗಳೂರು

ದಾವಣಗೆರೆ: ಇ-ಸ್ವತ್ತು ನೀಡಲು10 ಸಾವಿರಕ್ಕೆ ಬೇಡಿಕೆ; ಗ್ರಾಮ ಪಂಚಾಯಿತಿ ಪಿಡಿಒ ಲೋಕಾಯುಕ್ತ ಬಲೆಗೆ

ದಾವಣಗೆರೆ: ಮನೆಯ ಇ-ಸ್ವತ್ತು ಮಾಡಿಕೊಡಲು 10 ಸಾವಿರಕ್ಕೆ ಲಂಚ ಪಡೆಯುತ್ತಿದ್ದ ವೇಳೆ ಜಿಲ್ಲೆಯ ಜಗಳೂರು ತಾಲ್ಲೂಕಿನ ಪಲ್ಲಾಗಟ್ಟೆ ಗ್ರಾಮ ಪಂಚಾಯಿತಿ ಪಿಡಿಒ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಇದನ್ನೂ ಓದಿ-ದಾವಣಗೆರೆ: ಗಣೇಶ ಚತುರ್ಥಿ, ಈದ್ ಮಿಲಾದ್ ಮೆರವಣಿಗೆಗೆ ಡಿಜೆ ನಿಷೇಧ: ಜಿಲ್ಲಾಧಿಕಾರಿ

ಪಿಡಿಒ‌ ಶಶಿಧರ್ ಪಾಟೀಲ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ. ಪಲ್ಲಾಗಟ್ಟೆ ಪಂಚಾಯಿತಿಗೆ ಸೇರಿದ ಸೂರಗೊಂಡನಹಳ್ಳಿ ಗ್ರಾಮದ ಎಸ್.ಸಿ.ಅಶೋಕ ಎಂಬುವರಿಗೆ ಸೇರಿದ ಮೂರು ಮನೆಗಳ ಇ-ಸ್ವತ್ತು ಮಾಡಿಕೊಡಲು 10,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಅಶೋಕ್
ದೂರು ನೀಡಿದ್ದರು. ದಾವಣಗೆರೆ‌ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ ಶಶಿಧರ್ ಪಾಟೀಲ್ ಬಂಧನ ಮಾಡಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಜಗಳೂರು

To Top