Connect with us

Dvgsuddi Kannada | online news portal | Kannada news online

ದಾವಣಗೆರೆ: ಜಗಳೂರು ತಾಲ್ಲೂಕಿನಲ್ಲಿ ಭಾರೀ ಗಾಳಿ, ಮಳೆಗೆ ನೆಲಕಚ್ಚಿದ ಪಪ್ಪಾಯಿ; ಅಪಾರ ಪ್ರಮಾಣದ ಬೆಳೆ ನಷ್ಟ

jagalur news 1

ಜಗಳೂರು

ದಾವಣಗೆರೆ: ಜಗಳೂರು ತಾಲ್ಲೂಕಿನಲ್ಲಿ ಭಾರೀ ಗಾಳಿ, ಮಳೆಗೆ ನೆಲಕಚ್ಚಿದ ಪಪ್ಪಾಯಿ; ಅಪಾರ ಪ್ರಮಾಣದ ಬೆಳೆ ನಷ್ಟ

ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಮರಿಕಟ್ಟೆ ಗ್ರಾಮದಲ್ಲಿ ಬಿರು ಗಾಳಿ, ಭಾರೀ ಮಳೆಗೆ ಪಪ್ಪಾಯಿ ಬೆಳೆ ನೆಲಕಚ್ಚಿದೆ. ಇದರಿಂದ ರೈತರಿಗೆ ಅಪಾರ ಪ್ರಮಾಣದ ಬೆಳೆ ನಷ್ಟ ಸಂಭವಿಸಿದೆ.

ರೈತ ಮಹಿಳೆ ಗೌರಮ್ಮ ಎಂಬುವವರಿಗೆ ಸೇರಿದ 2 ಎಕರೆ ಹಾಗೂ ನಾಗರಾಜ್ ಅವರ 1 ಎಕರೆ ಪಪ್ಪಾಯಿ ಸಂಪೂರ್ಣ ಹಾನಿಯಾಗಿದ್ದು, ಅಂದಾಜು 5 ಲಕ್ಷ ಮೌಲ್ಯದ ಪಪ್ಪಾಯಿ
ಸಂಪೂರ್ಣ ಹಾನಿಯಾಗಿದೆ. ಜೊತೆಗೆ ಅಡಿಕೆ ಗಿಡಗಳು ಹಾನಿಗೊಳಗಾಗಿವೆ. ಹಾನಿಗೊಳಗಾದ ಪ್ರದೇಶಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಸಮೀಕ್ಷೆ ನಡೆಸಿ, ನಷ್ಟದ ವರದಿ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಜಗಳೂರು

To Top