Connect with us

Dvgsuddi Kannada | online news portal | Kannada news online

ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಮರಕ್ಕೆ ಡಿಕ್ಕಿ ; 5 ಮಕ್ಕಳು ಸೇರಿ ಚಾಲಕನಿಗೆ ಗಾಯ

IMG 20230107 181446

ದಾವಣಗೆರೆ

ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಮರಕ್ಕೆ ಡಿಕ್ಕಿ ; 5 ಮಕ್ಕಳು ಸೇರಿ ಚಾಲಕನಿಗೆ ಗಾಯ

ದಾವಣಗೆರೆ; ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಮರಕ್ಕೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ 5 ಮಕ್ಕಳು ಸೇರಿ ಚಾಲಕ, ನಿರ್ವಾಹಕ ಗಾಯಗಳಾಗಿವೆ.

ಜಿಲ್ಲೆಯ ಜಗಳೂರು ತಾಲ್ಲೂಕಿನ ಎನ್ ಎಂಕೆ ಆಂಗ್ಲ ಮಾಧ್ಯಮ ಶಾಲೆ ಸೇರಿದ ಬಸ್ ಅಫಘಾತವಾಗಿದೆ. ದಾವಣಗೆರೆಯ ರಸ್ತೆಯ ರಸ್ತೆಮಾಚಿಕೆರೆ ಬಳಿ ಈ ಅಪಘಾತ ಸಂಭವಿಸಿದೆ. ಶಾಲೆ ಮುಗಿದ ಬಳಿಕೆ ಮನೆಗಳಿಗೆ ಮಕ್ಕಳು ತೆರೆಳುತ್ತಿದ್ದಾಗ ಈ ಘಟನೆ ನಡೆದಿದೆ. ಓವರ್ ಟೇಕ್ ಮಾಡಲು ಹೋದಾಗ ಎದುರಿಗೆ ಬಂದ ವಾಹನಕ್ಕೆ ಡಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ ಚಾಲಕ ರುದ್ದೇಶ್ ನಿಯಂತ್ರಣ ತಪ್ಪಿ ಮರಕ್ಕೆ ಬಸ್ ಡಿಕ್ಕಿ ಹೊಡೆದಿದೆ. ಚಾಲಕನ ಎರಡೂ ಕಾಲುಗಳು ಮುರಿದಿವೆ. ನಿರ್ವಾಹಕ ಮತ್ತು 5 ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top