Connect with us

Dvgsuddi Kannada | online news portal | Kannada news online

ದಾವಣಗೆರೆ: ಭೀಕರ ಅಪಘಾತ: ಹಂಪಿ ವಿ.ವಿ. ಪ್ರಾಧ್ಯಾಪಕ ಸಾವು; ಮೂವರು ವಿದ್ಯಾರ್ಥಿಗಳಿಗೆ ಗಾಯ

IMG 20221127 141657

ದಾವಣಗೆರೆ

ದಾವಣಗೆರೆ: ಭೀಕರ ಅಪಘಾತ: ಹಂಪಿ ವಿ.ವಿ. ಪ್ರಾಧ್ಯಾಪಕ ಸಾವು; ಮೂವರು ವಿದ್ಯಾರ್ಥಿಗಳಿಗೆ ಗಾಯ

ದಾವಣಗೆರೆ: ಭೀಕರ ಕಾರು ಅಪಘಾತದಲ್ಲಿ ಹಂಪಿ ವಿ.ವಿ. ಪ್ರಾಧ್ಯಾಪಕ ಸಾವನ್ನಪ್ಪಿದ್ದು, ಮೂವರು ವಿದ್ಯಾರ್ಥಿಗಳಿಗೆ ಗಾಯಗೊಂಡ ಘಟನೆ ಜಿಲ್ಲೆಯ ಜಗಳೂರಲ್ಲಿ ನಡೆದಿದೆ.

ಜಗಳೂರು ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 50 ಬಸಪ್ಪನಹಟ್ಟಿ ಗ್ರಾಮದ ಬಳಿ ಈ ಘಟನೆ ಸಂಭವಿಸಿದೆ. ಹಂಪಿ ಕನ್ನಡ ವಿಶ್ವ ವಿದ್ಯಾಲಯದ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಭಾಗದ ಪ್ರಾಧ್ಯಾಪಕರಾದ ಸಿ.ಎಸ್. ವಾಸುದೇವ , ಪುತ್ರಿ ಎಂಬಿಎ ವಿದ್ಯಾರ್ಥಿ ಶ್ರೇಯಸ್ , ಪಿ.ಎಚ್‌ಡಿ‌ ವಿದ್ಯಾರ್ಥಿ ಗಳಾದ ನಿರ್ಮಲಾ, ರಾಜೇಶ್ವರಿ ಗಾಯಗೊಂಡಿದ್ದಾರೆ.

ಹೊರನಾಡಿನ ಇತಿಹಾಸ ವಿಭಾಗ ಅಕಾಡೆಮಿ ಕಾರ್ಯಕ್ರಮ ಮುಗಿಸಿಕೊಂಡು ಹೋಗುವಾಗ ಈ ಘಟನೆ‌ನಡೆದಿದೆ. ಜಗಳೂರಿನ ಬಸಪ್ಪನಹಟ್ಟಿ ಗ್ರಾಮದ ಬಳಿ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ. ಲಾರಿಯ ರಭಸವಾದ ಹೊಡೆತಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಗಾಯಗಳುಗಳನ್ನು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top