Connect with us

Dvgsuddi Kannada | online news portal | Kannada news online

ದಾವಣಗೆರೆ: ಕಾರು ಮರಕ್ಕೆ ಡಿಕ್ಕಿ-ಓರ್ವ ಸ್ಥಳದಲ್ಲಿಯೇ ಸಾವು; ಇನ್ನೊಬ್ಬನಿಗೆ ಗಂಭೀರ ಗಾಯ

IMG 20221230 195216

ಪ್ರಮುಖ ಸುದ್ದಿ

ದಾವಣಗೆರೆ: ಕಾರು ಮರಕ್ಕೆ ಡಿಕ್ಕಿ-ಓರ್ವ ಸ್ಥಳದಲ್ಲಿಯೇ ಸಾವು; ಇನ್ನೊಬ್ಬನಿಗೆ ಗಂಭೀರ ಗಾಯ

ದಾವಣಗೆರೆ: ಭೀಕರ ಅಪಘಾತದಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇನ್ನೊಬ್ಬನಿಗೆ ಗಂಭೀರ ಗಾಯಗಳಾಗಿವೆ. ಕಾರು ಸಂಪೂರ್ಣ ಜಖಂಗೊಂಡಿದೆ.

ಜಿಲ್ಲೆಯ ಜಗಳೂರು ತಾಲ್ಲೂಕಿನ ತೌಡಿಕಟ್ಟೆ ಗ್ರಾಮದ ಬಳಿ ಈ ಘಟನೆ ನಡೆದಿದೆ. ಪುಣಬಘಟ್ಟ ಗ್ರಾಮದ 23 ವರ್ಷದ ಸುರೇಶ್ ಮೃತ ಯುವಕನಾಗಿದ್ದಾನೆ. ಇನ್ನೊಬ್ಬನಿಗೆ ಗಂಭೀರ ಗಾಯಗಳಾಗಿದ್ದು, ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇವರು ಬೆಲ್ಲದ ವ್ಯಾಪಾರಿಗಳಾಗಿದ್ದು, ಅಂಗಡಿಗಳಿಗೆ ಬೆಲ್ಲ ಹಾಕಿ ವಾಪಸ್ ಬರುವಾಗ ಈ ದುರ್ಘಟನೆ ನಡೆದಿದೆ. ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top