Connect with us

Dvgsuddi Kannada | online news portal | Kannada news online

ದಾವಣಗೆರೆ: ನಕಲಿ ಬಂಗಾರ ಬಿಲ್ಲೆ ನೀಡಿ 6 ಲಕ್ಷ ವಂಚನೆ‌; ಇಬ್ಬರು ಆರೋಪಿಗಳ ಬಂಧನ

ಜಗಳೂರು

ದಾವಣಗೆರೆ: ನಕಲಿ ಬಂಗಾರ ಬಿಲ್ಲೆ ನೀಡಿ 6 ಲಕ್ಷ ವಂಚನೆ‌; ಇಬ್ಬರು ಆರೋಪಿಗಳ ಬಂಧನ

ದಾವಣಗೆರೆ: ಜಿಲ್ಲೆಯ ಜಗಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾಯಚೂರು ಮೂಲದ ವ್ಯಕ್ತಿಯೊಬ್ಬರಿಗೆ 6. ಲಕ್ಷ ಮೌಲ್ಯದ ನಕಲಿ ಬಂಗಾರ ಬಿಲ್ಲೆ ನೀಡಿ, ವಂಚನೆ ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ವಿಜಯನಗರ ಜಿಲ್ಲೆಯ ಹರಪನಹಳ್ಳಿಯ ಸಾತ್ಪಾಡಿ ಪ್ರಕಾಶ್ (30), ಹನುಮಂತಪ್ಪ (52) ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ನಕಲಿ ಬಂಗಾರ ನೀಡಿ ವಂಚನೆ ಮಾಡಿದ 6 ಲಕ್ಷ ವಶಕ್ಕೆ ಪಡೆಯಲಾಗಿದೆ. ಸಹಾಯಕ ಎಸ್ ಪಿ ಕನ್ನಿಕಾ ಸಕ್ರಿವಾಲ್ ಮಾರ್ಗದರ್ಶನದಲ್ಲಿ ಪಿಎಸ್ ಐ ಬಸವರಾಜ್ ಸಿ.ಎನ್ ಅವರನ್ನೊಳಗೊಂಡ ತಂಡ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಕಾರ್ಯಾಚರಣೆಗೆ ಎಸ್ ರಿಷ್ಯಂತ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಜಗಳೂರು

To Top