ದಾವಣಗೆರೆ: ಸೆ.10ರಿಂದ ಜಲಸಿರಿ ಯೋಜನೆ ಪೈಪ್‍ಗಳಲ್ಲಿ ಕುಡಿಯುವ ನೀರು ಸರಬರಾಜು

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
0 Min Read

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯ ವಿದ್ಯಾನಗರ, ಆಂಜನೇಯ ಬಡಾವಣೆ, ತರಳಬಾಳು ಬಡಾವಣೆ, ಸಿದ್ಧವೀರಪ್ಪ ಬಡಾವಣೆಗಳಲ್ಲಿ ಜಲಸಿರಿ ಯೋಜನೆಯ ಕಾಮಗಾರಿಗಳು ಬಹುತೇಕ ಪೂರ್ಣಗೊಂಡಿದ್ದು. ಸೆ. 10 ರಿಂದ ಜಲಸಿರಿ ಯೋಜನೆಯ ಪೈಪ್‍ಗಳಲ್ಲಿ ಕುಡಿಯುವ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗಿದೆ.

ಈ ಪ್ರದೇಶಗಳಲ್ಲಿ ಹಾಲಿ ಇರುವ ಹಳೆಯ ಪೈಪ್‍ಲೈನ್‍ಗಳ ಸಂಪರ್ಕವನ್ನು ಕಡಿತಗೊಳಿಸಲಾಗಿದ್ದು ಈ ಪ್ರದೇಶದ ಸಾರ್ವಜನಿಕರು ಜಲಸಿರಿ ಯೋಜನೆಯ ಪೈಪ್‍ಲೈನ್‍ಗಳನ್ನು ತಮ್ಮ ಮನೆಯ ನೀರಿನ ತೊಟ್ಟಿಗಳಿಗೆ ಜೋಡಣಿ ಮಾಡಿಕೊಳ್ಳಬಹುದು. ಈ ಪ್ರದೇಶದ ಸಾರ್ವಜನಿಕರಿಗೆ ನೀರು ಸರಬರಾಜುವಿನಲ್ಲ ವ್ಯತ್ಯಯವಾದಲ್ಲಿ ಜಲಸಿರಿ ಸಹಾಯವಾಣಿ ಸಂಖ್ಯೆ 9036544419 ಗೆ ಸಂಪರ್ಕಿಸಬಹುದೆಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *