ಸಿಎಂ ಇಬ್ರಾಹಿಂ ದಾವಣಗೆರೆ ದಕ್ಷಿಣದಿಂದ ಸ್ಪರ್ಧಿಸಿದ್ರೆ ಕಾಂಗ್ರೆಸ್ ಧೂಳಿಪಟ: ಮಾಜಿ ಶಾಸಕ ಶಿವಶಂಕರ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
0 Min Read

ಹರಿಹರ: ಜೆಡಿಎಸ್‌ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಿದ್ರೆ ಕಾಂಗ್ರೆಸ್ ಧೂಳಿಪಟವಾಗಲಿದೆ. ಜತೆಗೆ ಜಿಲ್ಲೆಯಲ್ಲಿ ಜೆಡಿಎಸ್‌ಗೆ 5 ಸ್ಥಾನದಲ್ಲಿ ಗೆಲುವು ಸಾಧಿಸಲಿದೆ ಎಂದು ಮಾಜಿ ಶಾಸಕ ಮಾಜಿ ಶಾಸಕ ಎಚ್.ಎಸ್. ಶಿವಶಂಕರ್ ಹೇಳಿದರು.

ಪಕ್ಷದ ಜನತಾ ಜಲಧಾರೆ ರಥಯಾತ್ರೆಯ ಅಂಗವಾಗಿ ನಗರದ ತಾಲ್ಲೂಕು ಕ್ರೀಡಾಂಗಣದಲ್ಲಿ  ಆಯೋಜಿಸಿದ್ದ ಸಮಾವೇಶದಲ್ಲಿ ಮಾತನಾಡಿ, ಅಲ್ಪಸಂಖ್ಯಾತರು ಪ್ರಾಬಲ್ಯವಿರುವ ದಾವಣಗೆರೆ ದಕ್ಷಿಣದಿಂದ‌ ಸಿಎಂ ಇಬ್ರಾಹಿಂ ಸ್ಪರ್ಧಿಸಿದ್ದರೆ ಹರಿಹರ ಕ್ಷೇತ್ರದಲ್ಲಿ ನನ್ನ ಗೆಲುವು ಸುಲಭವಾಗುತ್ತದೆ.ಹೀಗಾಗಿ ಸಿ.ಎಂ. ಇಬ್ರಾಹಿಂ ಮತ್ತು ಎಚ್.ಡಿ. ಕುಮಾರಸ್ವಾಮಿ ಸ್ಪರ್ಧೆ ಘೋಷಣೆ ಮಾಡಬೇಕು ಎಂದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *