Connect with us

Dvgsuddi Kannada | online news portal | Kannada news online

ದಾವಣಗೆರೆ: ಹರಿಹರ ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದಲ್ಲಿ ಅಪರ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

ಹರಿಹರ

ದಾವಣಗೆರೆ: ಹರಿಹರ ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದಲ್ಲಿ ಅಪರ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ: ಹರಿಹರ ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಇದು ತಾತ್ಕಾಲಿಕ ಹುದ್ದೆಯಾಗಿದ್ದು ಅರ್ಹ ಆಸಕ್ತರು ಅರ್ಜಿಯನ್ನು ಜಿಲ್ಲಾಧಿಕಾರಿ ಕಚೇರಿ ಕೊಠಡಿ ಸಂಖ್ಯೆ 5 ರಲ್ಲಿ ಜೆಹೆಚ್ ಎಂ ಶಿರಸ್ತೇದಾರ್ ಇವರಿಂದ ಪಡೆದು 7 ವರ್ಷಗಳ ಕಾಲ ವಕೀಲ ವೃತ್ತಿಯಲ್ಲಿ ಸೇವಾನುಭವ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಶೈಕ್ಷಣಿಕ ಅರ್ಹತೆ ದಾಖಲೆಗಳು, ಗುಣ ನಡತೆ ಪ್ರಮಾಣ ಪತ್ರ ಹಾಗೂ ಅಗತ್ಯ ದಾಖಲೆಗಳೊಂದಿಗೆ ಜುಲೈ 25 ರೊಳಗಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಲು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಹರಿಹರ

To Top