Connect with us

Dvgsuddi Kannada | online news portal | Kannada news online

ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗದಿಂದ SSLC ಪಾಸದ ವಿದ್ಯಾರ್ಥಿಗಳಿಗೆ ಹವಾಲ್ದಾರ್ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ

ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗದಿಂದ SSLC ಪಾಸದ ವಿದ್ಯಾರ್ಥಿಗಳಿಗೆ ಹವಾಲ್ದಾರ್ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ: ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗದ ವತಿಯಿಂದ ಬಹು ಕಾರ್ಯಕ (ತಾಂತ್ರಿಕವಲ್ಲದ) ಸಿಬ್ಬಂದಿ ಮತ್ತು ಹವಾಲ್ದಾರ್ (ಸಿ.ಬಿ.ಐ.ಸಿ & ಸಿ.ಬಿ.ಎನ್) ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ. ತೇರ್ಗಡೆಯಾದ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸಬಹುದು.

ಸ್ಪರ್ಧಾತ್ಮಕ ಪರೀಕ್ಷೆಯು ಕಂಪ್ಯೂಟರ್ ಆಧಾರಿತವಾಗಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬೆಸೈಟ್ ಮೂಲಕ www.ssckkr.kar.nic.in & https://ssc.nic.in. ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಏ.30 ಕೊನೆಯ ದಿನವಾಗಿದೆ ಹಾಗೂ ವಯಸ್ಸು ದಿನಾಂಕ 01 ಜನವರಿ 2022 ಕ್ಕೆ 18 ರಿಂದ 27 ವರ್ಷದೊಳಗಿರಬೇಕು.ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 080-25502520/9483862020 ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದೂರವಾಣಿ ಸಂಖ್ಯೆ: 08192 259446 ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top