Connect with us

Dvgsuddi Kannada | online news portal | Kannada news online

ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗದಿಂದ SSLC ಪಾಸದ ವಿದ್ಯಾರ್ಥಿಗಳಿಗೆ ಹವಾಲ್ದಾರ್ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ

ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗದಿಂದ SSLC ಪಾಸದ ವಿದ್ಯಾರ್ಥಿಗಳಿಗೆ ಹವಾಲ್ದಾರ್ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ: ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗದ ವತಿಯಿಂದ ಬಹು ಕಾರ್ಯಕ (ತಾಂತ್ರಿಕವಲ್ಲದ) ಸಿಬ್ಬಂದಿ ಮತ್ತು ಹವಾಲ್ದಾರ್ (ಸಿ.ಬಿ.ಐ.ಸಿ & ಸಿ.ಬಿ.ಎನ್) ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ. ತೇರ್ಗಡೆಯಾದ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸಬಹುದು.

ಸ್ಪರ್ಧಾತ್ಮಕ ಪರೀಕ್ಷೆಯು ಕಂಪ್ಯೂಟರ್ ಆಧಾರಿತವಾಗಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬೆಸೈಟ್ ಮೂಲಕ www.ssckkr.kar.nic.in & https://ssc.nic.in. ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಏ.30 ಕೊನೆಯ ದಿನವಾಗಿದೆ ಹಾಗೂ ವಯಸ್ಸು ದಿನಾಂಕ 01 ಜನವರಿ 2022 ಕ್ಕೆ 18 ರಿಂದ 27 ವರ್ಷದೊಳಗಿರಬೇಕು.ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 080-25502520/9483862020 ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದೂರವಾಣಿ ಸಂಖ್ಯೆ: 08192 259446 ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top