Connect with us

Dvgsuddi Kannada | online news portal | Kannada news online

ದಾವಣಗೆರೆ: ದೊಡ್ಡ ಬಾತಿಯ ತಪೋವನದಲ್ಲಿ ಪಂಚಕರ್ಮ ಚಿಕಿತ್ಸೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ

Tapovana Ayurvedic Medical College Davangere.jpg22

ದಾವಣಗೆರೆ

ದಾವಣಗೆರೆ: ದೊಡ್ಡ ಬಾತಿಯ ತಪೋವನದಲ್ಲಿ ಪಂಚಕರ್ಮ ಚಿಕಿತ್ಸೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಹರಿಹರ: ಕೇಂದ್ರ ಸರ್ಕಾರದ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯ, ಪ್ರಧಾನಮಂತ್ರಿ ಕೌಶಲ್ಯ ವಿಕಾಸ ಯೋಜನೆಯಡಿ 20 ಮಂದಿಗೆ ಉಚಿತ ಸಹಾಯಕ ಪಂಚಕರ್ಮ ಚಿಕಿತ್ಸೆ ತರಬೇತಿ ನೀಡಿ ಉದ್ಯೋಗಾವಕಾಶ ನೀಡಲಾಗುವುದು. ಆಸಕ್ತರು ಮಾ.10ರೊಳಗೆ ದಾವಣಗೆರೆ ತಾಲೂಕು ದೊಡ್ಡಬಾತಿಯ ತಪೋವನದಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಜೊತೆಯಲ್ಲಿ ಆಧಾರ್ ಕಾರ್ಡ್ ಮತ್ತು ಪಾಸ್‌ಪೋರ್ಟ್ ಅಳತೆಯ ಫೋಟೋ ಕಡ್ಡಾಯ ಸಲ್ಲಿಸಬೇಕು ಎಂದು ತಪೋವನ ಮುಖ್ಯಸ್ಥ ಡಾ. ಶಶಿಕುಮಾರ್ ತಿಳಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top