Connect with us

Dvgsuddi Kannada | online news portal | Kannada news online

ಸೆ.26 ರಂದು ವಿಕಲಚೇತನರಿಗೆ ಬೃಹತ್ ಉದ್ಯೋಗ ಮೇಳ

ದಾವಣಗೆರೆ

ಸೆ.26 ರಂದು ವಿಕಲಚೇತನರಿಗೆ ಬೃಹತ್ ಉದ್ಯೋಗ ಮೇಳ

ದಾವಣಗೆರೆ: ವಿಕಲಚೇತನರ ರಾಷ್ಟ್ರೀಯ ವೃತ್ತಿ ಸೇವಾ ಕೇಂದ್ರ, ಭಾರತ ಸರ್ಕಾರ, ಉದ್ಯೋಗ ಮಹಾ ನಿರ್ದೇಶನಾಲಯ, ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ, ಪೀಣ್ಯ, ಬೆಂಗಳೂರು, ಅಮೇರಿಕಾ ಇಂಡಿಯಾ ಫೌಂಡೇಷನ್ ಮತ್ತು ಸರಕಾರಿ ಗಿರಿಧರ ರಾಮನಾರಾಯಣ ಇನ್‍ಸ್ಟಿಟ್ಯೂಟ್ ಆಫ್ ಕಮರ್ಷಿಯಲ್ ಪ್ರಾಕ್ಟಿಸ್, ಬೆಂಗಳೂರು ಇವರುಗಳ ಸಹಯೋಗದೊಂದಿಗೆ ಸೆಪ್ಟೆಂಬರ್ 26 ರಂದು ಬೆಳಿಗ್ಗೆ 10 ಗಂಟೆಗೆ ಸರಕಾರಿ ಗಿರಿಧರ ರಾಮನಾರಾಯಣ ಇನಸ್ಟಿಟ್ಯೂಟ್ ಆಫ್ ಕಮರ್ಷಿಯಲ್ ಪ್ರಾಕ್ಟಿಸ್, ಕೆ.ಆರ್. ಸರ್ಕಲ್, ಬೆಂಗಳೂರು ಆವರಣದಲ್ಲಿ ವಿಕಲಚೇತನ ನಿರುದ್ಯೋಗಿ ಯುವಕ-ಯುವತಿಯರಿಗೆ “ಬೃಹತ್ ಉದ್ಯೋಗ ಮೇಳ-2023 ಆಯೋಜಿಸಲಾಗಿದೆ. ದಾವಣಗೆರೆ ಜಿಲ್ಲೆಯ ಅರ್ಹ ನಿರುದ್ಯೋಗ ವಿಕಲಚೇತನರು ಸದುಪಯೋಗ ಪಡೆದುಕೊಳ್ಳಬಹುದು ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ. ಕೆ.ಕೆ. ಪ್ರಕಾಶ್ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada ಡಿವಿಜಿಸುದ್ದಿ. ಕಾಂ ‌ಆನ್ ಲೈನ್ ನ್ಯೂಸ್ ಪೋರ್ಟಲ್‌ ಆಗಿದ್ದು, ಸ್ಥಳೀಯ (ದಾವಣಗೆರೆ) ಸುದ್ದಿ ಜೊತೆ ಇನ್ಫೋರ್ಮೆಟಿವ್ ಸುದ್ದಿ‌ ಕೊಡುವುದು ಮೊದಲ ಆದ್ಯತೆ. ಸ್ಥಳೀಯ ಸುದ್ದಿ, ರಾಜಕೀಯ, ಶಿಕ್ಷಣ, ಸಿನಿಮಾ, ಕ್ರೀಡೆ ಜೊತೆ ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಉದ್ದೇಶ. Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top