Connect with us

Dvgsuddi Kannada | online news portal | Kannada news online

ಸೇನಾ ನೇಮಕಾತಿ ಸೇರಿ ವಿವಿಧ ಹುದ್ದೆ ಸೇರ ಬಯಸುವ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಉಚಿತ ತರಬೇತಿ

govt

ದಾವಣಗೆರೆ

ಸೇನಾ ನೇಮಕಾತಿ ಸೇರಿ ವಿವಿಧ ಹುದ್ದೆ ಸೇರ ಬಯಸುವ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಉಚಿತ ತರಬೇತಿ

ದಾವಣಗೆರೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿಗೆ ಭಾರತೀಯ ಸೇನೆ ಸೇರಿದಂತೆ ಇತರೆ ಸಮವಸ್ತ್ರ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ -1, 2 (ಎ), 3 (ಎ), 3 (ಬಿ) ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿನೀಡಲಾಗುತ್ತದೆ.

ತರಬೇತಿಗಾಗಿ ಅರ್ಜಿ ಸಲ್ಲಿಸಲು ಜುಲೈ 10 ಕೊನೆಯ ದಿನವಾಗಿರುತ್ತದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಯನ್ನು ಇಲಾಖಾ https://bcwd.karnataka.gov.in ನಿಂದ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಂಪರ್ಕಿಸಿ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top