Connect with us

Dvgsuddi Kannada | online news portal | Kannada news online

ದಾವಣಗೆರೆ: ಡಾ.ಜಿ.ಎಸ್ ಶಿವರುದ್ರಪ್ಪ ಪ್ರತಿಷ್ಠಾನ ಸದಸ್ಯರಾಗಿ ಆಯ್ಕೆಯಾದ ಡಾ.ಎಸ್.ಆರ್ ಅಂಜನಪ್ಪಗೆ ಅಭಿನಂದನೆ

ದಾವಣಗೆರೆ

ದಾವಣಗೆರೆ: ಡಾ.ಜಿ.ಎಸ್ ಶಿವರುದ್ರಪ್ಪ ಪ್ರತಿಷ್ಠಾನ ಸದಸ್ಯರಾಗಿ ಆಯ್ಕೆಯಾದ ಡಾ.ಎಸ್.ಆರ್ ಅಂಜನಪ್ಪಗೆ ಅಭಿನಂದನೆ

ದಾವಣಗೆರೆ: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಸ್.ಆರ್ ಅಂಜನಪ್ಪ ಅವರನ್ನು ಬೆಂಗಳೂರಿನ ಡಾ.ಜಿ.ಎಸ್ ಶಿವರುದ್ರಪ್ಪ ಪ್ರತಿಷ್ಠಾನಕ್ಕೆ ದಾವಣಗೆರೆ ಜಿಲ್ಲೆಯಿಂದ ಸದಸ್ಯರನ್ನಾಗಿ ಆಯ್ಕೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಇವರಿಗೆ ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಾಮದೇವಪ್ಪ, ಕಾರ್ಯದರ್ಶಿ ದಿಳ್ಳೆಪ್ಪ, ಕಾಲೇಜಿಗೆ ಭೇಟಿ ನೀಡಿ ಅಭಿನಂದನೆಗಳನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಕನ್ನಡ ವಿಭಾಗದ ಗಿರಿಸ್ವಾಮಿ, ಷಣ್ಮುಖ, ಅರ್ಥಶಾಸ್ತ್ರ ವಿಭಾಗದ ಪ್ರೊ. ಭೀಮಣ್ಣ ಸುಣಗಾರ, ಗಣಿತಶಾಸ್ತ್ರ ವಿಭಾಗದ ಯೋಗೇಶ, ಭೌತಶಾಸ್ತ್ರ ವಿಭಾಗದ ಮನೋಹರ್ ಉಪಸ್ಥಿತರಿದ್ದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top