Connect with us

Dvgsuddi Kannada | online news portal | Kannada news online

ದಾವಣಗೆರೆ: ಕಿತ್ತೂರು ರಾಣಿ ಚನ್ನಮ್ಮ ಜಯಂತ್ಯುತ್ಸವ: ವಿವಿಧ ಸ್ಪರ್ಧೆ

images 61 1

ದಾವಣಗೆರೆ

ದಾವಣಗೆರೆ: ಕಿತ್ತೂರು ರಾಣಿ ಚನ್ನಮ್ಮ ಜಯಂತ್ಯುತ್ಸವ: ವಿವಿಧ ಸ್ಪರ್ಧೆ

ದಾವಣಗೆರೆ: ಪಂಚಮಸಾಲಿ ಸಮಾಜದ ದಾವಣಗೆರೆ ಜಿಲ್ಲಾ ಘಟಕ ಮತ್ತು ಜಿಲ್ಲಾ ಯುವ ಘಟಕ, ಸಮಾಜದ ಎಲ್ಲಾ ಘಟಕಗಳು ಮತ್ತು ಹರ ಸೇವಾ ಸಂಸ್ಥೆಯ ಸಹಯೋಗದೊಂದಿಗೆ ನ. 25ರ ಸಂಜೆ 6 ಗಂಟೆಗೆ ರಾಜ್ಯೋತ್ಸವ ಮತ್ತು ಕಿತ್ತೂರು ರಾಣಿ ಚನ್ನಮ್ಮನ ಜಯಂತ್ಯುತ್ಸವ ಆಚರಿಸಲಾಗುತ್ತಿದೆ. ಈ ಹಿನ್ನೆಲೆ ಮಧ್ಯಾಹ್ನ 3 ಗಂಟೆಯಿಂದ ಸಮಾಜದ ಮಹಿಳೆ ಮತ್ತು ಮಕ್ಕಳಿಗೆ ಪ್ರಬಂಧ ಸ್ಪರ್ಧೆ, ಆಶುಭಾಷಣ ಸ್ಪರ್ಧೆ, ನೆನಪಿನ ಸಾಮರ್ಥ್ಯ ಪರೀಕ್ಷೆ, ಕನ್ನಡ ಶಬ್ದ ಬರಹ ಸ್ಪರ್ಧೆ, ಮ್ಯೂಜಿಕಲ್ ಚೇರ್‌ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ.

ಆಸಕ್ತರು ಅಂದು ಮಧ್ಯಾಹ್ನ 2 ಘಂಟೆಗೆ ನಗರದ ಚೇತನಾ ಹೋಟೆಲ್ ರಸ್ತೆಯಲ್ಲಿರುವ, 1ನೇ ಮಹಡಿ, 5ನೇ ಮುಖ್ಯ ರಸ್ತೆ, 7ನೇ ಕ್ರಾಸ್, ಪಿ.ಜೆ. ಬಡಾವಣೆಯಲ್ಲಿರುವ ಸಮಾಜದ ಕಚೇರಿಯಲ್ಲಿ ತಮ್ಮ ಹೆಸರುಗಳನ್ನು ನೋಂದಾಯಿಸಬೇಕು. ಹೆಚ್ಚಿನ ಮಾಹಿತಿಗೆ ಕೆ.ಶಿವಕುಮಾರ್ (ಮೊಃ 9880335422),
ಕಾಶಿನಾಥ (9448533713), ಬಸವರಾಜ (9242134700) ಸಂಪರ್ಕಿಸಬಹುದು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top