Connect with us

Dvgsuddi Kannada | online news portal | Kannada news online

ದಾವಣಗೆರೆ: ಬಸ್ ನಿಲ್ದಾಣದಲ್ಲಿಯೇ ಹೃದಯಾಘಾತದಿಂದ KSRTC ವ್ಯವಸ್ಥಾಪಕ ಸಾವು

death

ದಾವಣಗೆರೆ

ದಾವಣಗೆರೆ: ಬಸ್ ನಿಲ್ದಾಣದಲ್ಲಿಯೇ ಹೃದಯಾಘಾತದಿಂದ KSRTC ವ್ಯವಸ್ಥಾಪಕ ಸಾವು

ದಾವಣಗೆರೆ: ಕೆಎಸ್‌ಆರ್‌ಟಿಸಿ ಬೆಂಗಳೂರು ಕೇಂದ್ರ ಘಟಕ ವ್ಯವಸ್ಥಾಪಕ ಎಚ್‌.ಸಿ. ತುಷಾರ್‌ (33) ಬಸ್‌ ನಿಲ್ದಾಣದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ.

ಪ್ರಕರಣವೊಂದರ ವಿಚಾರಣೆಗೆ ಶಿರಸಿಗೆ ಬಂದಿದ್ದ ಅವರು, ಬೆಂಗಳೂರಿಗೆ ವಾಪಸಾಗುವಾಗ ಮಾರ್ಗ ಮಧ್ಯೆ ದಾವಣಗೆರೆಯ ಬಸ್‌ ನಿಲ್ದಾಣದಲ್ಲಿ ನಿಧನರಾಗಿದ್ದಾರೆ. ತಲೆ ನೋವಿನಿಂದ ಆಯಾಸಗೊಂಡು ಕುಸಿದು‌‌ ಬಿದ್ದಿದ್ದಾರೆ.ಬಸ್‌ ನಿರ್ವಾಹಕರು ಆಸ್ಪತ್ರೆಗೆ ಕರೆದೊಯ್ಯವಷ್ಟರಲ್ಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರಿಗೆ ಪತ್ನಿ ಹಾಗೂ 4 ತಿಂಗಳ ಮಗು ಇದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top