Connect with us

Dvgsuddi Kannada | online news portal | Kannada news online

ದಾವಣಗೆರೆ: ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ

ದಾವಣಗೆರೆ: ದಾವಣಗೆರೆ ಕೆಎಸ್ ಆರ್ ಟಿಸಿ ವಿಭಾಗದ ಮಲೇಬೆನ್ನೂರು ಮಳಿಗೆ-1 (5 ವರ್ಷ) ಹರಿಹರ ನಿಲ್ದಾಣದಲ್ಲಿ ತೂಕದ ಯಂತ್ರ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಜಗಳೂರು ನಿಲ್ದಾಣದಲ್ಲಿ ಮಳಿಗೆ‌-2 ಮತ್ತು 3 ( 5ವರ್ಷ ) ಪರವಾನಿಗೆ ಪಡೆಯಲು ಮ್ಯಾನ್ಯುಯಲ್ ಟೆಂಡರ್ ಮೂಲಕ ಅರ್ಜಿ ಕರೆಯಲಾಗಿದೆ.

ಇದಕ್ಕೆ ಸಂಬಂಧಿಸಿದಂತೆ ಮಾಹಿತಿ ಪಡೆಯಲು ಇಲಾಖೆ ವೆಬ್ ಸೈಟ್ ksrtc.Karnataka.gov.in ಭೇಟಿ ನೀಡಿ, ದಾವಣಗೆರೆ ವಿಭಾಗೀಯ ಕಚೇರಿ ಸಂಪರ್ಕಿಸಿ. ಇನ್ನಷ್ಟು ಹೆಚ್ಚಿನ ಮಾಹಿತಿ ಪಡೆಯಲು 7760990452, 7022030183 ಸಂಪರ್ಕಿಸಿ.

Dvgsuddi.com is a live Kannada news portal. Kannada news online. political, information, crime, film, Sports News in Kannada ಡಿವಿಜಿಸುದ್ದಿ. ಕಾಂ ‌ಆನ್ ಲೈನ್ ನ್ಯೂಸ್ ಪೋರ್ಟಲ್‌ ಆಗಿದ್ದು, ಸ್ಥಳೀಯ (ದಾವಣಗೆರೆ) ಸುದ್ದಿ ಜೊತೆ ಇನ್ಫೋರ್ಮೆಟಿವ್ ಸುದ್ದಿ‌ ಕೊಡುವುದು ಮೊದಲ ಆದ್ಯತೆ. ಸ್ಥಳೀಯ ಸುದ್ದಿ, ರಾಜಕೀಯ, ಶಿಕ್ಷಣ, ಸಿನಿಮಾ, ಕ್ರೀಡೆ ಜೊತೆ ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಉದ್ದೇಶ. Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top