Connect with us

Dvgsuddi Kannada | online news portal | Kannada news online

ದಾವಣಗೆರೆ: KSRTC ಬಸ್ ನಿಲ್ದಾಣದಲ್ಲಿ ಪಾರ್ಕಿಂಗ್ ಸ್ಥಳ, ಮಳಿಗೆ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: KSRTC ಬಸ್ ನಿಲ್ದಾಣದಲ್ಲಿ ಪಾರ್ಕಿಂಗ್ ಸ್ಥಳ, ಮಳಿಗೆ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ

ದಾವಣಗೆರೆ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ದಾವಣಗೆರೆ ವಿಭಾಗದ ವ್ಯಾಪ್ತಿಗೆ ಬರುವ ಹರಿಹರ ಬಸ್ ನಿಲ್ದಾಣದ ದ್ವಿ-ಚಕ್ರ ವಾಹನ ನಿಲ್ದಾಣ (ತೆರೆದ ಸ್ಥಳ 03 ವರ್ಷ) ಹಾಗೂ ಮಲೆಬೆನ್ನೂರು ಜನರಲ್ ಮಳಿಗೆ ಸಂಖ್ಯೆ-01ಕ್ಕೆ (ಶಾಶ್ವತ ಸ್ಥಳ 05 ವರ್ಷ) ಪರವಾನಗಿದಾರರನ್ನು ಆಯ್ಕೆ ಮಾಡಲು ಸಂಧಾನದ ಮೂಲಕ (ಮಾತುಕತೆಯ ಮೂಲಕ) ಅರ್ಜಿ ಆಹ್ವಾನಿಸಲಾಗಿದೆ.

ಈ ಬಗ್ಗೆ ಮಾಹಿತಿಯನ್ನು ನಿಗಮದ ವೆಬ್‌ಸೈಟ್ ksrtc.karnataka.gov.in ನಿಂದ ದಿನಾಂಕ: 01.03.2023ರಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು. ಹೆಚ್ಚಿನ‌ ವಿವರಗಳಿಗಾಗಿ ವಿಭಾಗೀಯ ಕಛೇರಿ, ಕ.ರಾ.ರ.ಸಾ.ನಿಗಮ, ದಾವಣಗೆರೆ ವಿಭಾಗ –
577002 ಇಲ್ಲಿ ಕಛೇರಿ ಅವಧಿಯಲ್ಲಿ ಸಂಪರ್ಕಿಸಲು ಕೋರಲಾಗಿದೆ. ದೂರವಾಣಿ ಸಂಖ್ಯೆ: ವಿಭಾಗೀಯ ಸಂಚಾರ ಅಧಿಕಾರಿಗಳು – 7760990452, ಸಹಾಯಕ
ಸಂಚಾರ ಅಧೀಕ್ಷಕರು-7022030183 ಸಂಪರ್ಕಿಸಿ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top