ದಾವಣಗೆರೆಯಿಂದ ಶಿರಸಿ, ಜೋಗಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿ ವಿಶೇಷ ಪ್ಯಾಕೇಜ್; ರಾಜಹಂಸ, ವೇಗದೂತ ಬಸ್ ನಿಯೋಜನೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
0 Min Read

ದಾವಣಗೆರೆ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಪ್ರತಿ ವರ್ಷದಂತೆ ಪ್ರಸಕ್ತ ವರ್ಷದಲ್ಲಿಯೂ ಆಗಸ್ಟ್ 3 ರಿಂದ ಪ್ರತಿ ಶನಿವಾರ, ಭಾನುವಾರ ರಜಾದಿನಗಳಂದು ದಾವಣಗೆರೆ ಹಾಗೂ ಹರಿಹರದಿಂದ ವಿಶ್ವವಿಖ್ಯಾತ ಪ್ರೇಕ್ಷಣೀಯ ಸ್ಥಳವಾದ ಶಿರಸಿ, ಜೋಗಫಾಲ್ಸ್ ವಿಕ್ಷಣೆಗೆ ವಿಶೇಷ ಪ್ಯಾಕೇಜ್‌ನೊಂದಿಗೆ ರಾಜಹಂಸ ಹಾಗೂ ವೇಗದೂತ (ಅಶ್ವಮೇದ) ಸಾರಿಗೆಯನ್ನು ಕಾರ್ಯಚರಣೆಗೆ ಬಿಡಲಾಗುತ್ತಿದೆ.

ಮುಂಗಡ ಬುಕ್ಕಿಂಗ್ ಕೌಂಟರ್‌ಗಳಲ್ಲಿ ಬುಕ್ಕಿಂಗ್ ಮಾಡಲು ಸೌಕರ್ಯ ಕಲ್ಪಿಸಲಾಗಿದೆ. ಅಥವಾ ಆನ್‌ಲೈನ್ ಬುಕ್ಕಿಂಗ್‌ಗಾಗಿ ನಿಗಮದ ವೆಬ್‌ಸೈಟ್ ksrtc.karnataka.gov.in ನಲ್ಲಿ ಸಾರಿಗೆ ಸೌಲಭ್ಯದ ಸದುಪಯೋಗ ಪಡೆದುಕೊಳ್ಳುವಂತೆ ವಿಭಾಗೀಯ ನಿಯಂತ್ರಕರಾದ ಸಿದ್ದೇಶ್ ಎನ್.ಹೆಬ್ಬಾಳ್ ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *