ಲೋಕಾಯುಕ್ತ ಪೊಲೀಸರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ದಾವಣಗೆರೆ ವಿಭಾಗದ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎಸ್ ಕೌಲಾಪುರೆ ಅವರು ದಾವಣಗೆರೆ ಪ್ರವಾಸಿ ಮಂದಿರಲ್ಲಿ ಪೊಲೀಸ್ ಅಧೀಕ್ಷಕರ ಅಧ್ಯಕ್ಷತೆಯಲ್ಲಿ ಮಾ.19 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1.30 ರವರೆಗೆ ಸಾರ್ವಜನಿಕರ ಅಹವಾಲು ಸ್ವೀಕಾರಿಸುವರು.

ದಾವಣಗೆರೆ: SBI ಬ್ಯಾಂಕ್ 13 ಕೋಟಿ ಚಿನ್ನ ದರೋಡೆ ಕೇಸ್ : ತಡರಾತ್ರಿ ಉತ್ತರ ಪ್ರದೇಶ ಮೂಲದ ದರೋಡೆಕೋರರ ಮೇಲೆ ಫೈರಿಂಗ್

ಸಾರ್ವಜನಿಕರು ವಿವಿಧ ಇಲಾಖೆಗಳಿಗೆ ಸಲ್ಲಿಸಿದ ಅರ್ಜಿಗಳನ್ನು ವಿಲೇ ಮಾಡದೇ ಬಾಕಿ ಇಟ್ಟಿದಲ್ಲಿ ಅಂತಹ ದೂರುಗಳನ್ನು ಸಲ್ಲಿಸಬಹುದೆಂದು ತಿಳಿಸಿದ್ದಾರೆ.

ದಾವಣಗೆರೆ: ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ; 7913 ಅಭ್ಯರ್ಥಿಗಳು ನೋಂದಣಿ- ಸಾಂಕೇತಿಕ 15 ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *