Connect with us

Dvgsuddi Kannada | online news portal | Kannada news online

ದಾವಣಗೆರೆಗೆ ಏ.07 ರಂದು ಕರ್ನಾಟಕ ಲೋಕಯುಕ್ತ ಪೊಲೀಸ್ ಅಧಿಕಾರಿಗಳ ಭೇಟಿ; ದೂರುಗಳಿದ್ರೆ ಅಫಿಡವಿಟ್ ಮೂಲಕ ಸಲ್ಲಿಸಿ

ದಾವಣಗೆರೆ

ದಾವಣಗೆರೆಗೆ ಏ.07 ರಂದು ಕರ್ನಾಟಕ ಲೋಕಯುಕ್ತ ಪೊಲೀಸ್ ಅಧಿಕಾರಿಗಳ ಭೇಟಿ; ದೂರುಗಳಿದ್ರೆ ಅಫಿಡವಿಟ್ ಮೂಲಕ ಸಲ್ಲಿಸಿ

ದಾವಣಗೆರೆ: ಕರ್ನಾಟಕ ಲೋಕಯುಕ್ತ ಪೊಲೀಸ್ ಅಧಿಕಾರಿಗಳು ಏ. 07 ರಂದು ದಾವಣಗೆರೆ ತಾಲ್ಲೂಕಿಗೆ ಸಂಬಂಧಿಸಿದಂತೆ ನಗರದ ಹಳೇ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.

ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್.ಕೌಲಾಪೂರೆ ರವರು ಏ. 07 ರ ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 01.30 ರವರೆಗೆ ಸಾರ್ವಜನಿಕರಿಂದ ಅಹವಾಲು ಹಾಗೂ ದೂರುಗಳನ್ನು ಸ್ವೀಕರಿಸುವರು. ದೂರುದಾರರು ಪ್ರಪತ್ರ-1 ಮತ್ತು 2 ರಲ್ಲಿ ಅಫಿಡವಿಟ್‍ನೊಂದಿಗೆ ಸಲ್ಲಿಸಬಹುದು.
ದೂರುಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇದ್ದರೆ ಅಂತಹ ದೂರುಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top