Connect with us

Dvgsuddi Kannada | online news portal | Kannada news online

ದಾವಣಗೆರೆ: ಬೈಕ್ ನಲ್ಲಿ ಸಾಗಿಸುತ್ತಿದ್ದ 2.81 ಲಕ್ಷ ವಶ

IMG 20240329 194016

ಹರಿಹರ

ದಾವಣಗೆರೆ: ಬೈಕ್ ನಲ್ಲಿ ಸಾಗಿಸುತ್ತಿದ್ದ 2.81 ಲಕ್ಷ ವಶ

ದಾವಣಗೆರೆ: ಜಿಲ್ಲೆಯ ಹರಿಹರ ಪಟ್ಟಣದ ತುಂಗಭದ್ರಾ ನದಿ ಸೇತುವೆ ಪಕ್ಕದ ರಾಘವೇಂದ್ರ ಸ್ವಾಮಿ ಮಠದ ಹತ್ತಿರ ಇರುವ ಚೆಕ್ ಪೋಸ್ಟ್‌ನಲ್ಲಿ ನಿನ್ನೆ ಎರಡು ಬೈಕ್‌ಗಳಲ್ಲಿ ಸಾಗಿಸುತ್ತಿದ್ದ 2.81 ಲಕ್ಷರೂಪಾಯಿ ಹಣವನ್ನು ವಶಕ್ಕೆ ಪಡೆಯಲಾಗಿದೆ ಎಂದು ಸಹಾಯಕ ಚುನಾವಣೆ ಅಧಿಕಾರಿ ಭಾವನಾ ಬಸವರಾಜ್ ಮತ್ತು ತಹಶೀಲ್ದಾರ್ ಗುರುಬಸವರಾಜ್ ತಿಳಿಸಿದ್ದಾರೆ.

 

ಕವಲೆತ್ತು ಗ್ರಾಮದ ಕೆಎ17 ಎಕ್ಸ್9909 ಸಂಖ್ಯೆ ಬೈಕ್ ನ ಹನುಮಂತಪ್ಪ ಗುಡ್ಡದ್ ಎಂಬ ಯುವಕನಿಂದ 1.84 ಲಕ್ಷ ಮತ್ತು ಸಂತೋಷ ಯು.ಹೆಚ್ (ಕೆಎ 17 ಹೆಚ್‌ಸಿ 4987) ಹಾಲೂರು ಗ್ರಾಮದ ಯುವಕನಿಂದ 97.5 ಸಾವಿರ ವಶಕ್ಕೆ ಪಡೆದು, ಆ ಹಣವನ್ನು ಖಜಾನೆಯಲ್ಲಿ ಇರಿಸಿದ್ದು, ಜಿಲ್ಲಾ ಚುನಾವಣೆ ಶಾಖೆಯ ಗಮನಕ್ಕೆ ತರಲಾಗಿದ್ದು, ಅವರು ಹಣವನ್ನು ಸಾಗಿಸುತ್ತಿದ್ದವರ ದಾಖಲೆಗಳನ್ನು ಪರಿಶೀಲನೆ ನಡೆಸಲಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಹರಿಹರ

ದಾವಣಗೆರೆ

Advertisement
Advertisement Enter ad code here

Title

To Top