Connect with us

Dvgsuddi Kannada | online news portal | Kannada news online

ದಾವಣಗೆರೆ ಲೋಕಸಭಾ ಚುನಾವಣೆ: ಶತಮಾನ ದಾಟಿದ ಹಿರಿಯ ನಾಗರಿಕರಿಂದ ಮತದಾನ ಜಾಗೃತಿ

FB IMG 1714481731603

ದಾವಣಗೆರೆ

ದಾವಣಗೆರೆ ಲೋಕಸಭಾ ಚುನಾವಣೆ: ಶತಮಾನ ದಾಟಿದ ಹಿರಿಯ ನಾಗರಿಕರಿಂದ ಮತದಾನ ಜಾಗೃತಿ

ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಾಗೂ ಸ್ವೀಪ್ ಸಮಿತಿ ವತಿಯಿಂದ ಲೋಕಸಭಾ ಚುನಾವಣೆ ಅಂಗವಾಗಿ ಹಿರಿಯ ನಾಗರಿಕರಿಂದ ಮಂಗಳವಾರ ಏಪ್ರಿಲ್ 30 ರಂದು ಮತದಾನ ಜಾಗೃತಿ ಜಾಥ ಹಮ್ಮಿಕೊಳ್ಳಲಾಗಿತ್ತು.

ಜಾಥ ಎಂ.ಸಿ.ಸಿ.ಬಿ ಬ್ಲಾಕ್ ಚಿಲ್ಡ್ರನ್ ಪಾರ್ಕ್‍ನಿಂದ ಆರಂಭಗೊಂಡು, ಗುಂಡಿ ಸರ್ಕಲ್ ನಲ್ಲಿ ಅಂತ್ಯವಾಯಿತು. ಮತದಾನ ಜಾಥಾದಲ್ಲಿ ಭಾಗವಹಿಸಿದದ ಶತಮಾನ ದಾಟಿದ ಹಿರಿಯ ನಾಗರಿಕ ಮತದಾರರಾದ ಶೇಕ್ ಮದರ್ ಸಾಬ್ (103), ಕೆ ರಾಜು (103), ಬಸಮ್ಮ (101), ಹನುಮಂತಪ್ಪ (103), ಹನುಮಮ್ಮ (102) ಇವರುಗಳಿಗೆ ವಿಶೇಷವಾಗಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ, ಜಿಲ್ಲಾ ವಿಶೇಷಚೇತನರ ಹಾಗೂ ಹಿರಿಯ ನಾಗರಿಕ ಇಲಾಖೆ ಉಪನಿರ್ದೇಶಕ ಕೆ.ಕೆ. ಪ್ರಕಾಶ್, ಹಿರಿಯ ನಾಗರಿಕರ ಸಂಘದ ಕಾರ್ಯದರ್ಶಿ ಗುರುಮೂರ್ತಿ, ನಿವೃತ್ತ ಸಂಘದ ಅಧ್ಯಕ್ಷರಾದ ಭರತ್‍ರಾಜ್, ನಿವೃತ್ತ ಎಸ್ಪಿ ರವಿನಾರಾಯಣ್, ಹಿರಿಯ ನಾಗರಿಕ ಮತದಾರರು ಮತ್ತು ಇನ್ನಿತರರು ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top