ದಾವಣಗೆರೆ: ಮಹಾನಗರ ಪಾಲಿಕೆ ವತಿಯಿಂದ ನಗರದಲ್ಲಿರುವ ಬಿಡಾಡಿ ಹಂದಿ ಮಾಲೀಕರಿಗೆ ಪರ್ಯಾಯವಾಗಿ ಹಂದಿ ಸಾಗಾಣಿಕೆಗೆ ವ್ಯವಸ್ಥೆ ಕಲ್ಪಿಸುವ ಸಲುವಾಗಿ ಜುಲೈ 15 ರಂದು ಸಂಜೆ 5 ಗಂಟೆಗೆ ಮಹಾನಗರ ಪಾಲಿಕೆಯ ಆರೋಗ್ಯ ಶಾಖೆ ಕಚೇರಿಯಲ್ಲಿ ಸಮೀಕ್ಷೆ ಕೈಗೊಳ್ಳಲಾಗಿದೆ. ಆಧಾರ್ ಕಾರ್ಡ್/ಬಿ.ಪಿ.ಎಲ್/ಪಾನ್/ಚುನಾವಣಾ ಗುರುತಿನ ಚೀಟಿ ಮತ್ತು ಜಾತಿ ಪ್ರಮಾಣ ಪತ್ರದೊಂದಿಗೆ ನಿಗಧಿತ ಸ್ಥಳ ಮತ್ತು ಸಮಯಕ್ಕೆ ಹಾಜರಾಗಿ ಕಚೇರಿಯಲ್ಲಿ ಅರ್ಜಿ ನಮೂನೆ ಪಡೆದು ಸಲ್ಲಿಸಬೇಕು ಎಂದು ಮಹಾನಗರಪಾಲಿಕೆ ಆಯುಕ್ತರಾದ ರೇಣುಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಾವಣಗೆರೆ ಬಿಡಾಡಿ ಹಂದಿಗಳ ಮಾಲೀಕರ ಗಮನಕ್ಕೆ; ಜು.15ರಂದು ಹಂದಿ ಸಮೀಕ್ಷೆ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



