ದಾವಣಗೆರೆ: ಮಹಾನಗರ ಪಾಲಿಕೆಯ 4 ಸ್ಥಾಯಿ ಸಮಿತಿಗೆ ಸದಸ್ಯರ ಆಯ್ಕೆ; ಯಾರಿಗೆ ಯಾವ‌‌ ಸಮಿತಿಯಲ್ಲಿ ಸ್ಥಾನ..? ಇಲ್ಲಿದೆ ಮಾಹಿತಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಮಹಾನಗರ ಪಾಲಿಕೆಯ 4 ಸ್ಥಾಯಿ ಸಮಿತಿ ಸದಸ್ಯ ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆದಿದೆ. ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ಆಮ್ಲನ್ಅದಿತ್ಯ ಬಿಸ್ವಾಸ್ ಅಧ್ಯಕ್ಷತೆಯಲ್ಲಿ ಸಮಿತಿಗೆ ಸದಸ್ಯರ ನೇಮಕ ಮಾಡಲಾಯಿತು.

  • ನಾಲ್ಕು ಸಮಿತಿ‌‌ಗೆ ಆಯ್ಕೆಯಾದ ಸದಸ್ಯರ ವಿವರ
  1. ತೆರಿಗೆ ನಿರ್ಧರಣೆ, ಹಣಕಾಸು ಮತ್ತು ಅಪೀಲುಗಳ ಸ್ಥಾಯಿ ಸಮಿತಿ: ಸೌಮ್ಯ ನರೇಂದ್ರಕುಮಾರ್, ಉರ್‌ಬಾನು, ಎ.ನಾಗರಾಜ್, ಜೆ.ಡಿ.ಪ್ರಕಾಶ್,‌ಉಮಾಪ್ರಕಾಶ್, ಯಶೋಧ ಯಗ್ಗಪ್ಪ, ರೇಖಾ ಸುರೇಶ ಗಂಡುಗಾಳೆ
  2. ಸಾರ್ವಜನಿಕ ಆರೋಗ್ಯ, ಶಿಕ್ಷಣ ಮತ್ತು
    ಸಾಮಾಜಿಕ ನ್ಯಾಯ ಸಮಿತಿ: ಜಿ.ಎಸ್.ಮಂಜುನಾಥ್,ಆಶಾ .ಡಿ.ಎಸ್, ನಾಗರಾಜ್, ನಾಗರತ್ನಮ್ಮ, ಶಿವಪ್ರಕಾಶ್
    ಆರ್. ಎಲ್, ಕೆ.ಎಂ.ವೀರೇಶ್, ವೀಣಾ ನಂಜಪ್ಪ
  3. ಪಟ್ಟಣ ಯೋಜನೆ ಮತ್ತು ಸುಧಾರಣೆ ಸ್ಥಾಯಿ ಸಮಿತಿ: ಕೆ.ಶಿವಲೀಲಾ ಕೊಟ್ರಯ್ಯ, ಎ.ಬಿ.ರಹೀಂಸಾಬ್,
    ಸವಿತಾ ಗಣೇಶ್ ಹುಲ್ಮನಿ, ಎಲ್.ಡಿ.ಗೋಣೆಪ್ಪ, ಆರ್.ಶಿವಾನಂದ, ಎಚ್.ಆರ್.ಶೀಲಾ
  4. ಲೆಕ್ಕಪತ್ರ ಸ್ಥಾಯಿ ಸಮಿತಿ: ಸುಧಾ
    ಮಂಜುನಾಥ್ ಇಟ್ಟಿಗುಡಿ, ಎಸ್.ಶ್ವೇತಾ,
    ಸಯೀದ್ ಚಾರ್ಲಿ, ಆರ್.ಜಯಮ್ಮ,
    ಗಾಯತ್ರಿ ಬಾಯಿ, ಗೌರಮ್ಮ, ಗೀತಾದಿಳ್ಳೆಪ್ಪ

ಈ ಸಂದರ್ಭದಲ್ಲಿ ಮೇಯರ್ ಕೆ.ಚಮನ್ ಸಾಬ್
ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ,ಆಯುಕ್ತೆ ರೇಣುಕ, ಎಸ್ಪಿ ಉಮಾಪ್ರಶಾಂತ್ ಉಪಸ್ಥಿತರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *