Connect with us

Dvgsuddi Kannada | online news portal | Kannada news online

ದಾವಣಗೆರೆ: ತ್ಯಾಜ್ಯ ಸಂಗ್ರಹಣಾ ಸೇವೆ ಉಚಿತ; ಸಾರ್ವಜನಿಕರು ಪಾಲಿಕೆ ಸಿಬ್ಬಂದಿಗೆ ಹಣ ನೀಡಬಾರದು; ಆಯುಕ್ತೆ

davangere mahanagara palike dvgsuddi

ದಾವಣಗೆರೆ

ದಾವಣಗೆರೆ: ತ್ಯಾಜ್ಯ ಸಂಗ್ರಹಣಾ ಸೇವೆ ಉಚಿತ; ಸಾರ್ವಜನಿಕರು ಪಾಲಿಕೆ ಸಿಬ್ಬಂದಿಗೆ ಹಣ ನೀಡಬಾರದು; ಆಯುಕ್ತೆ

ದಾವಣಗೆರೆ: ದಾವಣಗೆರೆ ಮಹಾನಗರಪಾಲಿಕೆಯ ಮನೆ ಮನೆ ತ್ಯಾಜ್ಯ ಸಂಗ್ರಹಣಾ ವಾಹನಗಳು ದಿನನಿತ್ಯ ತಮ್ಮ ಮನೆಗಳಿಗೆ ಭೇಟಿ ನೀಡಿ ತ್ಯಾಜ್ಯವನ್ನು ವಿಂಗಡಿಸಿದ ರೂಪದಲ್ಲಿ ಸಂಗ್ರಹಣೆ ಮಾಡಲಾಗುತ್ತಿದೆ.

ಈ ತ್ಯಾಜ್ಯವನ್ನು ಸಂಗ್ರಹಣೆ ಮಾಡಲು ಪಾಲಿಕೆಯ ಸಿಬ್ಬಂದಿ ಸಾರ್ವಜನಿಕ ಬಳಿ ಪ್ರತಿ ತಿಂಗಳು ಅನಧಿಕೃತವಾಗಿ ಹಣ ನೀಡುವಂತೆ ಒತ್ತಾಯಿಸಯತ್ತುರು ದೂರು ಬಂದಿದೆ. ತ್ಯಾಜ್ಯ ಸಂಗ್ರಹಣಾ ಸೇವೆಯು ಸಂಪೂರ್ಣವಾಗಿ ಉಚಿತವಾಗಿದ್ದು, ಸಾರ್ವಜನಿಕರು ಪಾಲಿಕೆ ಸಿಬ್ಬಂದಿಗೆ ಯಾವುದೇ ರೀತಿಯಲ್ಲಿ ಹಣವನ್ನು ನೀಡಬಾರದು. ಹಣ ನೀಡುವಂತೆ ಪಾಲಿಕೆ ಸಿಬ್ಬಂದಿ ಒತ್ತಾಯಿಸಿದ್ದಲ್ಲಿ ಪಾಲಿಕೆ ಸಹಾಯವಾಣಿ ಸಂಖ್ಯೆ: 8277234444, 08192-234444 ಗೆ ದೂರು ನೀಡಲು ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top