ದಾವಣಗೆರೆ: ಜಯದೇವ ವೃತ್ತದಲ್ಲಿರುವ ಕೂಡಲಿ ಶೃಂಗೇರಿ ಜಗದ್ಗುರು ಮಹಾಸಂಸ್ಥಾನ ಶಾಖಾ ಮಠ ದಲ್ಲಿ ನಾಳೆ (ಮಾ.11) ಶಿವರಾತ್ರಿ ಅಂಗವಾಗಿ ಸಂಜೆ 6 ರಿಂದ 4 ಯಾಮ ಗಳಲ್ಲಿ ನಿರಂತರ ಅಭಿಷೇಕ ಎರ್ಪಡಿಸಲಾಗಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲು ಮಠದ ಪ್ರಕಟಣೆ ಯಲ್ಲಿ ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ 9886212889 ಗೆ ಕರೆ ಮಾಡಬಹುದು
ದಾವಣಗೆರೆ: ಕೂಡಲಿ ಶೃಂಗೇರಿ ಜಗದ್ಗುರು ಮಹಾಸಂಸ್ಥಾನ ಶಾಖಾ ಮಠದಲ್ಲಿ ಮಹಾ ಶಿವರಾತ್ರಿ ವಿಶೇಷ ಪೂಜೆ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



