Connect with us

Dvgsuddi Kannada | online news portal | Kannada news online

ದಾವಣಗೆರೆ: ಜ.19 ರಂದು ಆಯವ್ಯಯ ಸಭೆ; ಸಾರ್ವಜನಿಕರು, ಸಂಘ ಸಂಸ್ಥೆಗಳು ಸಲಹೆ-ಸೂಚನೆ ನೀಡಲು ಅವಕಾಶ

ದಾವಣಗೆರೆ

ದಾವಣಗೆರೆ: ಜ.19 ರಂದು ಆಯವ್ಯಯ ಸಭೆ; ಸಾರ್ವಜನಿಕರು, ಸಂಘ ಸಂಸ್ಥೆಗಳು ಸಲಹೆ-ಸೂಚನೆ ನೀಡಲು ಅವಕಾಶ

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯ 2022-23 ನೇ ಸಾಲಿನ ಆಯವ್ಯಯವನ್ನು ತಯಾರಿಸಲು ಸಾರ್ವಜನಿಕರು/ಸಂಘ-ಸಂಸ್ಥೆಗಳಿಂದ  ಸಲಹೆ ಸೂಚನೆಗಳನ್ನು ಪಡೆಯಲು ಸಭೆಯನ್ನು ಆಯೋಜಿಸಿದೆ.  ಮಹಾಪೌರರ ಅಧ್ಯಕ್ಷತೆಯಲ್ಲಿ ಜ.19 ರಂದು ಮಧ್ಯಾಹ್ನ 3.30ಕ್ಕೆ ಕೌನ್ಸಿಲ್ ಸಭಾಂಗಣದಲ್ಲಿ ಮೊದಲನೆ ಸಭೆಯನ್ನು ಏರ್ಪಡಿಸಲಾಗಿದೆ. ಹೀಗಾಗಿ ಸಾರ್ವಜಕರು, ಸಂಘ ಸಂಸ್ಥೆಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಸಲಹೆ ನೀಡಬಹುದು ಎಂದು ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top