Connect with us

Dvgsuddi Kannada | online news portal | Kannada news online

ದಾವಣಗೆರೆ: ಪೌರ ಕಾರ್ಮಿಕರ ಜತೆ ಸ್ವಚ್ಚತಾ ಕಾರ್ಯದಲ್ಲಿ ಭಾಗಿಯಾಗಿ, ಉಪಹಾರ ಸೇವಿಸಿ ಸರಳತೆ ಪ್ರದರ್ಶಿಸಿದ ಮೇಯರ್ ಎಸ್.ಟಿ. ವೀರೇಶ್

ದಾವಣಗೆರೆ

ದಾವಣಗೆರೆ: ಪೌರ ಕಾರ್ಮಿಕರ ಜತೆ ಸ್ವಚ್ಚತಾ ಕಾರ್ಯದಲ್ಲಿ ಭಾಗಿಯಾಗಿ, ಉಪಹಾರ ಸೇವಿಸಿ ಸರಳತೆ ಪ್ರದರ್ಶಿಸಿದ ಮೇಯರ್ ಎಸ್.ಟಿ. ವೀರೇಶ್

ದಾವಣಗೆರೆ: ಮಹಾನಗರ ಪಾಲಿಕೆಯ ವಾರ್ಡ್ ನಂ 25ರ ಡಿಸಿಎಂ ಬಡಾವಣೆಯ ವಿವೇಕಾನಂದ ಪಾರ್ಕ್ ನಲ್ಲಿ ಪೌರ ಕಾರ್ಮಿಕರ ಜತೆ ಮೇಯರ್ ಎಸ್. ಟಿ. ವೀರೇಶ್ ಸ್ವಚ್ಚತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸ್ವಚ್ಛತಾ ಕಾರ್ಯ ಮುಗಿದ ನಂತರ ಪೌರ ಕಾರ್ಮಿಕರ ಜತೆ ಕುಳಿತುಕೊಂಡು ಮೇಯರ್ ಸಹ ಉಪಹಾರ ಸೇವಿಸಿದರು. ಈ ಮೂಲಕ ಮೇಯರ್ ಎಸ್ .ಟಿ. ವೀರೇಶ್ ಸರಳತೆ ಮೇರೆದರು. ಪೌರ ಕಾರ್ಮಿಕರೂ ಕೂಡ ಮೇಯರ್ ಕಾರ್ಯವೈಕರಿ ಕಂಡು ಪೌರ ಕಾರ್ಮಿಕರು ತುಂಬಾ ಉತ್ಸಾಹದಿಂದ ಕಾರ್ಯ ನಿರ್ವಹಿಸಿದರು. ಈ ಸಂದರ್ಭದಲ್ಲಿ ಡಿಸಿಎಂ ನಾಗರಿಕ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ತಿರುಮಲೇಶ, ಉಮೇಶ್ ಗುಜ್ಜಾರ್ , ನಾಗರಾಜ್ ಕೆ ,ಹುಲಿಕಟ್ಟೆ ರಾಜು ,ಬಸವರಾಜ ಅಂಗಡಿ ,ಶಿವನಪ್ಪ ,ಅಕ್ಕಿ ವೀರಭದ್ರಪ್ಪ ಹಾಗೂ ಪೌರಕಾರ್ಮಿಕರು ಮತ್ತು ಬಿಜೆಪಿ ಕಾರ್ಯಕರ್ತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top