ದಾವಣಗೆರೆ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬಿಡಾಡಿ ಹಂದಿಗಳ ಹಾವಳಿ ಹೆಚ್ಚಾಗಿದ್ದು, ಈ ಬಗ್ಗೆ ಸಾರ್ವಜನಿಕರ ದೂರು ನೀಡಿದ್ದಾರೆ. ಹೀಗಾಗಿ ಹಂದಿಗಳ ನಿಯಂತ್ರಣ ಹಾಗೂ ಸ್ಥಳಾಂತರ ಕುರಿತು ಮೇಯರ್ ವಿನಾಯಕ ಪೈಲ್ವಾನ್ ಅಧ್ಯಕ್ಷತೆಯಲ್ಲಿ ಮೇ 22 ರಂದು ಬೆಳಗ್ಗೆ 11 ಕ್ಕೆ ಬಿಡಾಡಿ ಹಂದಿ ಮಾಲೀಕರಿಗೆ ಸಭೆಯನ್ನು ಪಾಲಿಕೆಯ ಕೌನ್ಸಿಲ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಆಯುಕ್ತರು ಪ್ರಕಟಣೆ ತಿಳಿಸಿದ್ದಾರೆ.
ದಾವಣಗೆರೆ; ನಗರದಲ್ಲಿ ಹಂದಿ ಹಾವಳಿ; ನಿಯಂತ್ರಣ ಕುರಿತು ಹಂದಿ ಮಾಲೀಕರೊಂದಿಗೆ ಸಭೆ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



