ದಾವಣಗೆರೆ: ಮಹಾನಗರ ಪಾಲಿಕೆಯಲ್ಲಿ ಸ್ವಚ್ಛ ಭಾರತ ಮಿಷನ್ ಅಡಿಯಲ್ಲಿ ಎರಡು ವರ್ಷ ಕಾರ್ಯ ನಿರ್ವಹಿಸಲು ಅರ್ಹರಿಂದ ಅರ್ಜಿ ಆಹ್ವಾನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
0 Min Read

ದಾವಣಗೆರೆ; ಸ್ವಚ್ಛ ಭಾರತ ಮಿಷನ್ 2.0ರ ಅಡಿಯಲ್ಲಿ ಎರಡು ವರ್ಷಗಳವರೆಗೆ ದಾವಣಗೆರೆ ಮಹಾನಗರ ಪಾಲಿಕೆಯ ಜೊತೆಗೆ ಪೂರ್ಣಾವಧಿ ಚಟುವಟಿಕೆಗಳನ್ನು ಕೈಗೊಳ್ಳಲು ಸ್ವಸಹಾಯ ಗುಂಪು ಮತ್ತು ಸರ್ಕಾರೇತರ ಸಂಸ್ಥೆಗಳ ಸದಸ್ಯರರಿಂದ ಅರ್ಜಿ ಆಹ್ವಾನಿಸಲಾಗಿದೆ.

ನಲ್ಮ್-ಡೇ ಯೋಜನೆಯೊಂದಿಗೆ ನೊಂದಾಯಿಸಿಕೊಂಡ ಆಸಕ್ತ ಸ್ವಸಹಾಯ ಗುಂಪುಗಳ ಸದಸ್ಯರು ತಮ್ಮ ಆಸಕ್ತಿಯ ಅಭಿವ್ಯಕ್ತಿಯನ್ನು ನಲ್ಮ್-ಡೇ ಯ ಹಿಂಬರಹದೊಂದಿಗೆ www.davanagerecity.mrc.gov.in ವೆಬ್‍ಸೈಟ್‍ನಲ್ಲಿ ನಿಗಧಿತ ನಮೂನೆಯನ್ನು ಪಡೆದು ಅಗತ್ಯ ದಾಖಲೆಗಳೊಂದಿಗೆ ನ.10 ರ ಒಳಗಾಗಿ ಮಹಾನಗರ ಪಾಲಿಕೆ ಕಚೇರಿಗೆ ಸಲ್ಲಿಸಬೇಕು ಎಂದು ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *