Connect with us

Dvgsuddi Kannada | online news portal | Kannada news online

ದಾವಣಗೆರೆ: ಶ್ರೀರಾಮನವಮಿ, ಶ್ರೀಮಹಾವೀರ ಜಯಂತಿ ಪ್ರಯುಕ್ತ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ

ದಾವಣಗೆರೆ

ದಾವಣಗೆರೆ: ಶ್ರೀರಾಮನವಮಿ, ಶ್ರೀಮಹಾವೀರ ಜಯಂತಿ ಪ್ರಯುಕ್ತ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ

ದಾವಣಗೆರೆ: ಏಪ್ರಿಲ್ 17 ರಂದು ಶ್ರೀರಾಮನವಮಿ ಹಾಗೂ ಏಪ್ರಿಲ್ 21 ರಂದು ಶ್ರೀಮಹಾವೀರ ಜಯಂತಿ ಪ್ರಯುಕ್ತ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆಯನ್ನು ನಿಷೇಧಿಸಲಾಗಿದೆ. ಈ ಎರಡು ದಿನದಂದು ಮಾಂಸ ಮಾರಾಟ ಮಾಡಬಾರದು. ತಪ್ಪಿದಲ್ಲಿ ಮಹಾನಗರಪಾಲಿಕೆಯ ನಿಯಮಾವಳಿಯನ್ವಯ ಕಾನೂನು ಕ್ರಮ ಜರುಗಿಸಲಾಗುವುದೆಂದು ಪಾಲಿಕೆ ಆಯುಕ್ತ ರೇಣುಕಾ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top