Connect with us

Dvgsuddi Kannada | online news portal | Kannada news online

ದಾವಣಗೆರೆ: ಮಹಾನಗರ ಪಾಲಿಕೆಯ ಸ್ವಚ್ಚ ಭಾರತ್ ಮಿಷನ್ ಗೆ ಸದಸ್ಯರ ನೇಮಕಾತಿಗೆ ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: ಮಹಾನಗರ ಪಾಲಿಕೆಯ ಸ್ವಚ್ಚ ಭಾರತ್ ಮಿಷನ್ ಗೆ ಸದಸ್ಯರ ನೇಮಕಾತಿಗೆ ಅರ್ಜಿ ಆಹ್ವಾನ

ದಾವಣಗೆರೆ: ಸ್ವಚ್ಛ ಭಾರತ್ ಮಿಷನ್ 2.0 ರ ಅಡಿಯಲ್ಲಿ ಐಇಸಿ ಚಟುವಟಿಕೆಗಳನ್ನು ಕೈಗೊಳ್ಳಲು ಸ್ವಸಹಾಯ ಗುಂಪು ಎಸ್‍ಹೆಚ್‍ಜಿ, ಸರ್ಕಾರೇತರ ಸಂಸ್ಥೆ ಎನ್‍ಜಿಓ ಸದಸ್ಯರ ನೇಮಕಾತಿಗಾಗಿ ಆಸಕ್ತಿಯುಳ್ಳ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ.

2 ವರ್ಷಗಳವರೆಗೆ ಮಹಾನಗರಪಾಲಿಕೆಯ ಜೊತೆಗೆ ಪೂರ್ಣಾವಧಿಗೆ ಐಇಸಿ ಚಟುವಟಿಕೆಗಳನ್ನು ಕೈಗೊಳ್ಳಲು ತಮ್ಮ ಆಸಕ್ತಿಯನ್ನು ವ್ಯಕ್ತಪಡಿಸಲು ನಲ್ಮ್-ಡೇ ಅಡಿಯಲ್ಲಿ ನೋಂದಾಯಿತ ಎಸ್‍ಹೆಚ್‍ಜಿ ಸದಸ್ಯರು ಹಾಗೂ ಎನ್‍ಜಿಓ ಸದಸ್ಯರುಗಳಿಂದ ಮಹಾನಗರಪಾಲಿಕೆಯ ‘ಆಸಕ್ತಿಯ ಅಭಿವ್ಯಕ್ತಿ” ಯನ್ನು ಆಹ್ವಾನಿಸಿದ್ದು, ಇದರ ಆಯ್ಕೆ ಪ್ರಕ್ರಿಯೆ ಮತ್ತು ವೇತನಕ್ಕೆ ಸಂಬಂಧಿಸಿದ ವಿವರಗಳು www.davanagerecity.mrc.gov.in ಅಂತರ್ಜಾಲ ತಾಣದಲ್ಲಿ ಲಭ್ಯವಿರುತ್ತದೆ.

ನಲ್ಮ್-ಡೇ ಯೊಂದಿಗೆ ನೋಂದಾಯಿಸಿಕೊಂಡ ಆಸಕ್ತ ಎಸ್‍ಹೆಚ್‍ಜಿ ಸದಸ್ಯರು, ಎನ್‍ಜಿಓ ಸದಸ್ಯರುಗಳಿಂದ ತಮ್ಮ ಆಸಕ್ತಿಯ ಅಭಿವೃತ್ತಿ’ ಯನ್ನು ನಲ್ಮ್-ಡೇ ಹಿಂಬರಹದೊಂದಿಗೆ ಮೇಲೆ ತಿಳಿಸಲಾದ ವೆಬ್‍ಸೈಟ್‍ನಲ್ಲಿ ಲಭ್ಯವಿರುವ ನಿಗದಿತ ನಮೂನೆಯಲ್ಲಿ ಆಗಸ್ಟ್ 2 ಸಂಜೆ 5 ಗಂಟೆಯ ಒಳಗಾಗಿ ಪಾಲಿಕೆ ಕಚೇರಿಗೆ ತಲುಪಿಸಬೇಕು ಎಂದು ಮಹಾನಗರಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top