Connect with us

Dvgsuddi Kannada | online news portal | Kannada news online

ದಾವಣಗೆರೆ ಮಹಾನಗರ ಪಾಲಿಕೆ ಉಪ ಚುನಾವಣೆ; ಬಿಜೆಪಿ ಪೂರ್ವಭಾವಿ ಸಭೆ  

ದಾವಣಗೆರೆ

ದಾವಣಗೆರೆ ಮಹಾನಗರ ಪಾಲಿಕೆ ಉಪ ಚುನಾವಣೆ; ಬಿಜೆಪಿ ಪೂರ್ವಭಾವಿ ಸಭೆ  

ದಾವಣಗೆರೆ: ಭಾರತೀಯ ಜನತಾ ಪಾರ್ಟಿ ಪಕ್ಷದ ಜಿಲ್ಲಾ ಕಚೇರಿಯಲ್ಲಿ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕಾರಿಣಿ ಸಭೆ ಮತ್ತು ಮಹಾನಗರ ಪಾಲಿಕೆ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 22 ನೇ ವಾರ್ಡ್ ಉಪ ಚುನಾವಣಾ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಸಚಿವರು ಶಾಸಕರಾದ ಎಸ್ ಎ ರವೀಂದ್ರನಾಥ್ ಮಾಜಿ ಮುಖ್ಯ ಸಚೇತಕರಾದ ಶ್ರೀ ಎ ಹೆಚ್ ಶಿವಯೋಗಿಸ್ವಾಮಿ ಜಿಲ್ಲಾ ಅಧ್ಯಕ್ಷರಾದ ವೀರೇಶ್ ಹನಗವಾಡಿ ಉತ್ತರ ಮಂಡಲ ಅಧ್ಯಕ್ಷ ಸಂಗನಗೌಡರು,  ಉತ್ತರ ವಿಧಾನಸಭಾ ಉಪಾಧ್ಯಕ್ಷ ಉಮೇಶ್ ಪಾಟೀಲ್,  ಜಿಲ್ಲಾ ಪ್ರಧಾನ ಕಾರ್ಯದರ್ಶಿ  ಬಿ. ಎಸ್.  ಜಗದೀಶ್ ಸೇರಿದಂತೆ ಪಕ್ಷದ ಅನೇಕ ಮುಖಂಡರು ಭಾಗವಹಿಸಿದ್ದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top