ದಾವಣಗೆರೆ: ರಸ್ತೆ ಪಕ್ಕದಲ್ಲಿ ಹಾಕಿದ್ದ ಮೆಕ್ಕೆಜೋಳ ರಾಶಿಗೆ ಆಕಸ್ಮಿಕ ಬೆಂಕಿ; 400ರಿಂದ 500 ಕ್ವಿಂಟಲ್ ಸುಟ್ಟು ಭಸ್ಮ..!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ರಸ್ತೆ ಪಕ್ಕದಲ್ಲಿ ಹಾಕಿದ್ದ ಮೆಕ್ಕೆಜೋಳ ರಾಶಿಗೆ ಆಕಸ್ಮಿಕ ಬೆಂಕಿ ತಗುಲಿ 400ರಿಂದ 500 ಕ್ವಿಂಟಲ್ ಸುಟ್ಟು ಭಸ್ಮವಾದ ಘಟನೆ ಜಿಲ್ಲೆಯ ಚನ್ನಗಿರಿ‌ ತಾಲ್ಲೂಕಿನ ಬೀರೂರು- ಸಮ್ಮಸಗಿ ರಾಜ್ಯ ಹೆದ್ದಾರಿಯ ಜಮೀನವೊಂದಲ್ಲಿ ನಡೆದಿದೆ.

ದಾವಣಗೆರೆ: 2 ಸಾವಿರ ಮೌಲ್ಯದ ಟಿವಿ ಕದ್ದು ತಲೆಮರೆಸಿಕೊಂಡಿದ್ದ ಆರೋಪಿ; 28 ವರ್ಷ ಬಳಿಕ ಬಂಧನ

ಕಡೇಮನೆ ಕುಮಾರ್, ಕಡೇಮನೆ ನಾಗರಾಜ್ ಹಾಗೂ ರಾಜು ತೋಪಾಳ್ ಎಂಬುವವರ ಮೂರು ರಾಶಿಗಳು ಬೆಂಕಿಗೆ ಸುಟ್ಟು ಹೋಗಿವೆ. ಒಣಗಿದ ಬೇಲಿ ಒಣ ಮತ್ತು‌ ಮರದ ಎಲೆ ಉದುರಿದ್ದರಿಂದ ಯಾರೋ ಕಿಡಿಗೇಡಿಗಳು ಬೆಂಕಿ ಮಧ್ಯಾಹ್ನ ಹೊತ್ತಿದ ಅನುಮಾನ ಇದೆ. ಬೆಂಕಿ ನೋಡ ನೋಡುತ್ತಿದ್ದಂತೆ ಇಡೀ ರಾಶಿಗೂ ಆವರಿಸಿಕೊಂಡಿತು. ಸುಮಾರು 400 ರಿಂದ 500 ಕ್ವಿಂಟಲ್ ಮೆಕ್ಕೆಜೋಳ ಸುಟ್ಟಿದೆ ಭಸ್ಮವಾಗಿದೆ.

ದಾವಣಗೆರೆ: ಹೂಡಿಕೆ ಮಾಡಿದ್ರೆ ಅಧಿಕ ಲಾಭದ ಆಸೆ‌ತೋರಿಸಿ ಮಹಿಳಾ ಟೆಕ್ಕಿಗೆ ಬರೋಬ್ಬರಿ 93 ಲಕ್ಷ ವಂಚನೆ

ಬೆಲೆ ಕುಸಿತದಿಂದ ಕಾರಣದಿಂದ ರಾಶಿಯನ್ನು ರಸ್ತೆ ಪಕ್ಕದಲ್ಲಿ ಹಾಗೆಯೇ ಬಿಡಲಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ಚನ್ನಗಿರಿ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *