ದಾವಣಗೆರೆ ನೂತನ ಮೇಯರ್ ಜಯಮ್ಮ ಗೋಪಿನಾಯ್ಕ್  ಪದಗ್ರಹಣ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
0 Min Read

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯ ನೂತನ  ಮೇಯರ್ ಆಗಿ  ಜಯಮ್ಮ ಗೋಪಿನಾಯ್ಕ್, ಉಪ ಮೇಯರ್ ಆಗಿ  ಗಾಯತ್ರಿಬಾಯಿ ಖಂಡೋಜಿ  ಅವರು ಕಚೇರಿಗೆ ಪೂಜೆ ಸಲ್ಲಿಸಿ ಇಂದು ಪದಗ್ರಹಣ ಮಾಡಿದರು. ಈ ಸಂದರ್ಭದಲ್ಲಿ ಲೋಕಸಭಾ ಸದಸ್ಯ ಜಿ.ಎಂ.ಸಿದೇಶ್ವರ್, ಶಾಸಕ ಎಸ್.ಎ.ರವೀಂದ್ರನಾಥ್, ಮಾಜಿ ಮುಖ್ಯ ಸಚೇತಕ ಡಾ. ಎ.ಹೆಚ್.ಶಿವಯೋಗಿ ಸ್ವಾಮಿ, ದೂಢಾ ಅಧ್ಯಕ್ಷ ದೇವರಮನೆ ಶಿವಕುಮಾರ್, ನಿಕಟಪೂರ್ವ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್, ಮಾಜಿ ಮೇಯರ್ ಗಳಾದ  ಬಿ.ಜಿ. ಅಜಯ್ ಕುಮಾರ್, ಎಸ್.ಟಿ. ವೀರೇಶ್, ದೂಢಾ ಮಾಜಿ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಪಾಲಿಕೆ ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *