Connect with us

Dvgsuddi Kannada | online news portal | Kannada news online

ದಾವಣಗೆರೆ: ಪೌರ ಕಾರ್ಮಿಕರಿಗೆ ನಿರ್ಮಿಸುತ್ತಿರುವ ಮನೆಗಳ ಕಾಮಗಾರಿ ವೀಕ್ಷಿಸಿದ ಮೇಯರ್ ಎಸ್. ಟಿ. ವೀರೇಶ್

ದಾವಣಗೆರೆ

ದಾವಣಗೆರೆ: ಪೌರ ಕಾರ್ಮಿಕರಿಗೆ ನಿರ್ಮಿಸುತ್ತಿರುವ ಮನೆಗಳ ಕಾಮಗಾರಿ ವೀಕ್ಷಿಸಿದ ಮೇಯರ್ ಎಸ್. ಟಿ. ವೀರೇಶ್

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯ ಪೌರಕಾರ್ಮಿಕರಿಗೆ ರಾಜ್ಯ ಸರ್ಕಾರದ ಗೃಹ ಭಾಗ್ಯ ಯೋಜನೆಯಡಿಯಲ್ಲಿ ನಿರ್ಮಾಣಗೊಂಡಿರುವ  ಮನೆಗಳ ಕಾಮಗಾರಿ ಸ್ಥಳಕ್ಕೆ ಮೇಯರ್  ಎಸ್ ಟಿ.ವೀರೇಶ್, ಆಯುಕ್ತ ವಿಶ್ವನಾಥ್ ಮುದ್ದಜ್ಜಿ ಭೇಟಿ ನೀಡಿ ವೀಕ್ಷಿಸಿದರು.  ಆದಷ್ಟೂ ಬೇಗ ಕಾಮಗಾರಿಯನ್ನು ಪೂರ್ಣಗೊಳಿಸಿ ಪೌರಕಾರ್ಮಿಕರಿಗೆ ಹಸ್ತಾಂತರ ಆಗಬೇಕು.  ಆ ನಿಟ್ಟಿನಲ್ಲಿ ತ್ವರಿತವಾಗಿ ಕಾಮಗಾರಿಯನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ವಾರ್ಡನ ಪಾಲಿಕೆ ಸದಸ್ಯ ಜಿ.ಡಿ.ಪ್ರಕಾಶ್, ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷ ಎಲ್.ಡಿ.ಗೋಣೇಪ್ಪ, ಪಾಲಿಕೆ ಸದಸ್ಯ ಆರ್ ಎಲ್ ಶಿವಪ್ರಕಾಶ್, ಮಾಜಿ.ಸದಸ್ಯ ಶಿವನಗೌಡ ಟಿ.ಪಾಟೀಲ, ಪಾಲಿಕೆ ಅಧಿಕಾರಿ ಉದಯಕುಮಾರ್, ಸಂದೀಪ್, ವಿನಾಯಕ್ ಸೇರಿದಂತೆ ಮತ್ತಿತರರು ಉಪಸ್ಥಿತಿರದ್ದರು.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top