Connect with us

Dvgsuddi Kannada | online news portal | Kannada news online

ವಿಧಾನ ಪರಿಷತ್ ಚುನಾವಣೆ; ದಾವಣಗೆರೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ

liquor ban2

ದಾವಣಗೆರೆ

ವಿಧಾನ ಪರಿಷತ್ ಚುನಾವಣೆ; ದಾವಣಗೆರೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ

ದಾವಣಗೆರೆ: ಆಗ್ನೇಯ ಶಿಕ್ಷಕರ ಕ್ಷೇತ್ರ, ನೈರುತ್ಯ ಪದವೀಧರ, ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿರುವ ಹಿನ್ನಲೆಯಲ್ಲಿ ಮುಕ್ತ, ಶಾಂತಿಯುತ ನಿಷ್ಪಕ್ಷಪಾವಾಗಿ ಚುನಾವಣೆ ನಡೆಸಲು ನಡೆಯಬೇಕೆಂಬ ಉದ್ದೇಶದಿಂದ ಮತದಾನ ನಡೆಯುವ ದಿನಗಳಂದು ಜಿಲ್ಲೆಯಾದ್ಯಂತ ಶುಷ್ಕದಿವಸವೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ವೆಂಕಟೇಶ.ಎಂ.ವಿ ಆದೇಶಿಸಿದ್ದಾರೆ.

ದಾವಣಗೆರೆ ಜಿಲ್ಲಾದ್ಯಂತ ಜೂ.1ರ ಸಂಜೆ 4 ಗಂಟೆಯಿಂದ ಜೂನ್ 3 ರ ಸಂಜೆ 6 ಗಂಟೆಯವರೆಗೆ ಎಲ್ಲಾ ಮದ್ಯದಂಗಡಿ, ಬಾರ್ ಮತ್ತು ರೆಸ್ಟೋರೆಂಟ್, ಹೊಟೇಲ್, ಕ್ಲಬ್, ಡಾಬ, ಛತ್ರ ಇನ್ನಿತರೆ ಸ್ಥಳಗಳಲ್ಲಿ ಮದ್ಯಮಾರಾಟ ಮತ್ತು ಸರಬರಾಜು ಹಾಗೂ ಮದ್ಯಪಾನವನ್ನು ನಿಷೇಧಿಸಲಾಗಿರುತ್ತದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top