Connect with us

Dvgsuddi Kannada | online news portal | Kannada news online

ದಾವಣಗೆರೆ: ಮೊದಲ ಹಂತದ ಚುನಾವಣೆ; ಜಿಲ್ಲೆಯ ಗಡಿಭಾಗದಲ್ಲಿ ಎರಡು ದಿನ ಮದ್ಯದಂಗಡಿ ಮುಚ್ಚಲು ಆದೇಶ

ದಾವಣಗೆರೆ

ದಾವಣಗೆರೆ: ಮೊದಲ ಹಂತದ ಚುನಾವಣೆ; ಜಿಲ್ಲೆಯ ಗಡಿಭಾಗದಲ್ಲಿ ಎರಡು ದಿನ ಮದ್ಯದಂಗಡಿ ಮುಚ್ಚಲು ಆದೇಶ

ದಾವಣಗೆರೆ: ಲೋಕಸಭಾ ಸಾರ್ವತ್ರಿಕ ಚುನಾವಣೆ ನಡೆಯುತ್ತಿದ್ದು ದೇಶದ ಎರಡನೇ ಹಂತ, ರಾಜ್ಯದಲ್ಲಿ ಮೊದಲ ಹಂತದಲ್ಲಿ ಜಿಲ್ಲೆಯ ಗಡಿ ಹೊಂದಿರುವ ಜಿಲ್ಲೆಗಳಾದ ಉಡುಪಿ-ಚಿಕ್ಕಮಗಳೂರು ಮತ್ತು ಚಿತ್ರದುರ್ಗ ಕ್ಷೇತ್ರಗಳಿಗೆ ಏ.26 ರಂದು ಮತದಾನ ನಡೆಯುವುದರಿಂದ ಈ ಜಿಲ್ಲೆಯ ಗಡಿಯಿಂದ 5 ಕಿ.ಮೀ ಜಿಲ್ಲಾ ವ್ಯಾಪ್ತಿಯಲ್ಲಿ ಏ.24 ರಂದು ಸಂಜೆ 5.00 ಗಂಟೆಯಿಂದ ಏ.26 ರ ಮಧ್ಯರಾತ್ರಿಯವರೆಗೆ ಮದ್ಯ ಮಾರಾಟ ಮಾಡದಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ; ವೆಂಕಟೇಶ್ ಎಂ.ವಿ ಆದೇಶಿಸಿದ್ದಾರೆ.

ಚಿತ್ರದುರ್ಗ, ಚಿಕ್ಕಮಗಳೂರು ಜಿಲ್ಲೆಯ ಗಡಿ ಭಾಗದಿಂದ 05 ಕಿ.ಮೀ ವ್ಯಾಪ್ತಿಯಲ್ಲಿ ಮದ್ಯದಂಗಡಿ, ಬಾರ್ ಮತ್ತು ರೆಸ್ಟೋರೆಂಟ್ ಮುಚ್ಚಲು ಹಾಗೂ ಎಲ್ಲ ಬಗೆಯ ಮದ್ಯ ಮಾರಾಟವನ್ನು ನಿಷೇಧಿಸಿ ಆದೇಶಿಸಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top