Connect with us

Dvgsuddi Kannada | online news portal | Kannada news online

ದಾವಣಗೆರೆ: ಸಂಸದರ ಗುಟ್ಕಾ ಕಾರ್ಖಾನೆಯಿಂದ ಜನ ರೋಗಕ್ಕೆ ತುತ್ತು; ಜಿಲ್ಲಾ ಉಸ್ತುವಾರಿ ಸಚಿವ ಮಲ್ಲಿಕಾರ್ಜುನ್

IMG 20240428 113419

ದಾವಣಗೆರೆ

ದಾವಣಗೆರೆ: ಸಂಸದರ ಗುಟ್ಕಾ ಕಾರ್ಖಾನೆಯಿಂದ ಜನ ರೋಗಕ್ಕೆ ತುತ್ತು; ಜಿಲ್ಲಾ ಉಸ್ತುವಾರಿ ಸಚಿವ ಮಲ್ಲಿಕಾರ್ಜುನ್

ಹರಿಹರ: ಸಂಸದರು ಗುಟ್ಕಾ ತಯಾರಿಸುವ ಕಾರ್ಖಾನೆಯಿಂದ ಜನ ರೋಗಕ್ಕೆ ತುತ್ತಾಗುತ್ತಿದ್ದಾರೆ. ಇಂಥವರನ್ನು ಚಿಕಿತ್ಸೆ ನೀಡಲು ಡಾ.ಪ್ರಭಾ ಬರುತ್ತಿದ್ದಾರೆ. ಕ್ಷೇತ್ರದ ಅಭಿವೃದ್ಧಿಗಿಂತ ಸ್ವಯಂ ಅಭಿವೃದ್ಧಿ ಹೊಂದಿರುವ ಸಂಸದ ಜಿ.ಎಂ ಸಿದ್ದೇಶ್ವರಗೆ ಕ್ಷೇತ್ರದ ಕುರಿತು ಆಳ- ಅಗಲ ಗೊತ್ತಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.‌ ಮಲ್ಲಿಕಾರ್ಜುನ್‌ ಕಿಡಿಕಾರಿದರು.

ತಾಲ್ಲೂಕಿನ ಮಲೇಬೆನ್ನೂರಲ್ಲಿ ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರದಲ್ಲಿ ತಮ್ಮ ಪತ್ನಿ ಡಾ.ಪ್ರಭಾ ಪರವಾಗಿ ಮತಯಾಚಬೆ ಮಾತನಾಡಿದರು. ಕಾಂಗ್ರೆಸ್ ಹಲವು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದು, ನಮ್ಮ ಅಭ್ಯರ್ಥಿಗೆ ಮತ ಹಾಕಿ ಎಂದರು.

ಉದ್ಯಮಿ ಬಿ.ಎಂ. ವಾಗೀಶ್‌ ಸ್ವಾಮಿ, ಕಾಂಗ್ರೆಸ್‌ ಮುಖಂಡ ನಂದಿಗಾವಿ ಶ್ರೀನಿವಾಸ್‌, ಮಾಜಿ ಶಾಸಕ ಎಸ್.‌ ರಾಮಪ್ಪ,ಮಾಜಿ ಶಾಸಕಿ ಜಲಜಾನಾಯ್ಕ, ಎಚ್.‌ಎಸ್.‌ ನಾಗರಾಜ್‌, ಡಾ.ಚಂದ್ರಶೇಖರ್‌, ಪುರಸಭಾ ಸದಸ್ಯ ನಯಾಜ್‌, ಶ್ರೀಕಾಂತ್‌ ಪಾಲ್ಗೊಂಡಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top