Connect with us

Dvgsuddi Kannada | online news portal | Kannada news online

ದಾವಣಗೆರೆ: ಅಂಚೆ ಅಧೀಕ್ಷಕರ ನೂತನ ಕಚೇರಿಗೆ ಅನುದಾನ ಬಿಡುಗಡೆಗೆ ಸಂಸದ ಜಿ.ಎಂ. ಸಿದ್ದೇಶ್ವರ ಮನವಿ

ದಾವಣಗೆರೆ

ದಾವಣಗೆರೆ: ಅಂಚೆ ಅಧೀಕ್ಷಕರ ನೂತನ ಕಚೇರಿಗೆ ಅನುದಾನ ಬಿಡುಗಡೆಗೆ ಸಂಸದ ಜಿ.ಎಂ. ಸಿದ್ದೇಶ್ವರ ಮನವಿ

ದಾವಣಗೆರೆ: ದಾವಣಗೆರೆ ಅಂಚೆ ಅಧೀಕ್ಷಕರ ನೂತನ ಕಟ್ಟಡಕ್ಕೆ ಅನುದಾನ ಬಿಡುಗಡೆ ಮಾಡಬೇಕು ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಕೇಂದ್ರದ ರೈಲ್ವೆ ಹಾಗೂ ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ ಹಾಗೂ ಸಂಪರ್ಕ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಹೆಚ್ಚುವರಿ ಬಿ.ಎಸ್.ಎನ್.ಎಲ್. ಮೊಬೈಲ್ ಟವರ್‌ಗಳನ್ನು ಮಂಜೂರು ಮಾಡುವಂತೆಯೂ ಇದೇ ವೇಳೆ ಒತ್ತಾಯಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top