Connect with us

Dvgsuddi Kannada | online news portal | Kannada news online

ದಾವಣಗೆರೆ: ತಲೆಗೆ ಕಟ್ಟಿಗೆಯಿಂದ ಹೊಡೆದು ಯುವಕ‌ನ ಭೀಕರ ಕೊಲೆ

ದಾವಣಗೆರೆ

ದಾವಣಗೆರೆ: ತಲೆಗೆ ಕಟ್ಟಿಗೆಯಿಂದ ಹೊಡೆದು ಯುವಕ‌ನ ಭೀಕರ ಕೊಲೆ

ದಾವಣಗೆರೆ: ತಲೆಗೆ ಕಟ್ಟಿಗೆಯಿಂದ ಹೊಡೆದು ಯುವಕ‌ನನ್ನು ಭೀಕರವಾಗಿ ಕೊಲೆ ಮಾಡಲಾಗಿದ್ದು, ಹಳೇ ವೈಷಮ್ಯದಿಂದ ಹತ್ಯೆ ನಡೆದಿರುವ ಶಂಕೆ ವ್ಯಕ್ತವಾಗಿದೆ.

ನಗರದ ಕಬ್ಬೂರು ಬಸಪ್ಪ ಬಡಾವಣೆಯಲ್ಲಿ ಕೊಲೆ ನಡೆದಿದ್ದು, ಪ್ರಶಾಂತ (29) ಕೊಲೆಯಾದ ಯುವಕನಾಗಿದ್ದಾನೆ. ಕಟ್ಟಿಗೆಯಿಂದ ತಲೆಗೆ ಬೀಕರವಾಗಿ ಹೊಡೆದಿದ್ದರಿಂದ ತೀವ್ರ ಪೆಟ್ಟಾಗಿ ಸ್ಥಳದಲ್ಲಿಯೇ ಪ್ರಶಾಂತ ಮೃತಪಟ್ಟಿದ್ದಾನೆ. ಕಬ್ಬೂರು ಬಸಪ್ಪ ನಗರದ ಎಲವಟ್ಟಿ ರೈಸ್ ಮಿಲ್ ಬಳಿ ಶವ ಪತ್ತೆ‌ಯಾಗಿದೆ. ಘಟನಾ ಸ್ಥಳಕ್ಕೆ ನಗರ ಡಿವೈಎಸ್ಪಿ ಮಲ್ಲೇಶ್ ದೊಡ್ಡಮನಿ ಭೇಟಿ ಪರಿಶೀಲನೆ ನಡೆಸಿದ್ದಾರೆ. ಆರ್ ಎಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top