Connect with us

Dvgsuddi Kannada | online news portal | Kannada news online

ಮುರುಘಾ ಮಠದ ಪ್ರಭಾರ ಪೀಠಾಧ್ಯಕ್ಷರಾಗಿ ದಾವಣಗೆರೆ ವಿರಕ್ತ ಮಠದ ಬಸವಪ್ರಭು ಸ್ವಾಮೀಜಿ ನೇಮಕ್ಕೆ ವಿರೋಧ

ದಾವಣಗೆರೆ

ಮುರುಘಾ ಮಠದ ಪ್ರಭಾರ ಪೀಠಾಧ್ಯಕ್ಷರಾಗಿ ದಾವಣಗೆರೆ ವಿರಕ್ತ ಮಠದ ಬಸವಪ್ರಭು ಸ್ವಾಮೀಜಿ ನೇಮಕ್ಕೆ ವಿರೋಧ

ದಾವಣಗೆರೆ: ಮುರುಘಾ ಶರಣರು ಪೋಕ್ಸೋ ಕಾಯ್ದೆಯಡಿ ಎರಡು ಪ್ರಕರಣ ದಾಖಲಾಗಿ ಬಂಧನದಲ್ಲಿದ್ದಾರೆ. ಈ ಹಿನ್ನಲೆ ಮಠದ ಪ್ರಭಾರ ಪೀಠಾಧ್ಯಕ್ಷರಾಗಿ ದಾವಣಗೆರೆಯ ವಿರಕ್ತ ಮಠದ ಬಸವಪ್ರಭು ಸ್ವಾಮೀಜಿ ಅವರನ್ನು ನೇಮಿಸಲು ನಿರ್ಧರಿಸಲಾಗಿದೆ. ಈ ನಿರ್ಧಾರಕ್ಕೆ ಸಮಾಜದ ಕೆಲ ಮುಖಂಡರು ವಿರೋಧ ವ್ಯಕ್ತಪಡಿಸಿದ್ದಾರೆ. ಮಠದಲ್ಲಿ ದೀಕ್ಷೆ ಪಡೆದ ಸ್ವಾಮೀಜಿಗಳು ಸಹ ವಿರೋಧ ವ್ಯಕ್ತಪಡಿಸಿದ್ದಾರೆ.ಈ ಬಗ್ಗೆ ಮಠಾಧೀಶರು ಗೌಪ್ಯ ಸಭೆ ನಡೆಸುತ್ತಿದ್ದಾರೆ.

ಮುರುಘಾ ಮಠದ ಆಡಳಿತ ಮಂಡಳಿ ಹಾಗೂ ಕೆಲ ಮುಖಂಡರ ಜೊತೆ ಚರ್ಚಿಸಿ ಶ್ರೀ ಬಸವಪ್ರಭು ಸ್ವಾಮೀಜಿ ನೇಮಕಕ್ಕೆ ನಿರ್ಧಾರ ಮಾಡಿದ್ದಾರೆ. ಬಸವಪ್ರಭು ಶ್ರೀ ಹೆಸರು ಅಂತಿಮಗೊಳಿಸುವಂತೆ ಭಕ್ತರು ಆಗ್ರಹಿಸಿದ್ದಾರೆ.ಎಲ್ಲಾ ಸಮುದಾಯವನ್ನು ಒಟ್ಟಿಗೆ ಕರೆದೊಯ್ಯುವರು ಬಸವಪ್ರಭು ಶ್ರೀಗಳು. ಅವರಿಗೆ ಪ್ರಭಾರ ಪೀಠಾಧ್ಯಕ್ಷ ಸ್ಥಾನ ನೀಡಿದರೆ ಒಳ್ಳೆದು ಎಂದು ದಾವಣಗೆರೆ ಜಿಲ್ಲಾ ಭಕ್ತರು ಒತ್ತಾಯ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top