Connect with us

Dvgsuddi Kannada | online news portal | Kannada news online

ದಾವಣಗೆರೆ: ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ ಮುಂದೂಡಿಕೆ

ಪ್ರಮುಖ ಸುದ್ದಿ

ದಾವಣಗೆರೆ: ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ ಮುಂದೂಡಿಕೆ

ದಾವಣಗೆರೆ:  ಜವಾಹರ್ ನವೋದಯ ವಿದ್ಯಾಲಯ ದೇವರಹಳ್ಳಿಯಲ್ಲಿ ಏ.10 ರಂದು ನಡೆಯಬೇಕಿದ್ದ 6ನೇ ತರಗತಿ ಪ್ರವೇಶ ಪರೀಕ್ಷೆಯು ಆಡಳಿತಾತ್ಮಕ ಕಾರಣಗಳಿಂದ ಮುಂದೂಡಲಾಗಿದೆ. ಈ ಪರೀಕ್ಷೆಯನ್ನು ಮೇ.16 ರ ಭಾನುವಾರ ನಡೆಸಲಾಗುವುದು ಎಂದು ಪ್ರಾಚಾರ್ಯರಾದ ಎನ್.ಎಂ.ರಾಮಲಿಂಗಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top