Connect with us

Dvgsuddi Kannada | online news portal | Kannada news online

ಡಾ.ಜಿ.ಎಂ ಗಂಗಾಧರಸ್ವಾಮಿ ದಾವಣಗೆರೆ ನೂತನ ಜಿಲ್ಲಾಧಿಕಾರಿ; ಶುಭಕೋರಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್ . ಎಸ್. ಮಲ್ಲಿಕಾರ್ಜುನ್

ದಾವಣಗೆರೆ

ಡಾ.ಜಿ.ಎಂ ಗಂಗಾಧರಸ್ವಾಮಿ ದಾವಣಗೆರೆ ನೂತನ ಜಿಲ್ಲಾಧಿಕಾರಿ; ಶುಭಕೋರಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್ . ಎಸ್. ಮಲ್ಲಿಕಾರ್ಜುನ್

ದಾವಣಗೆರೆ: ಐಎಎಸ್‌ ಅಧಿಕಾರಿ ಡಾ.ಜಿ.ಎಂ.ಗಂಗಾಧರಸ್ವಾಮಿ ಅವರನ್ನು ದಾವಣಗೆರೆ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ನೂತನ ಜಿಲ್ಲಾಧಿಕಾರಿಗಳಾಗಿ ನೇಮಕಗೊಂಡಿರುವ ಗಂಗಾಧರಸ್ವಾಮಿ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಇಂದು (ಜು.5) ಬೆಂಗಳೂರಿನ ನಿವಾಸದಲ್ಲಿ ಶುಭಕೋರಿದರು. ಸಂದರ್ಭದಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಉತ್ತಮವಾಗಿ ಕೆಲಸ ಮಾಡುವಂತೆ ಸೂಚಿಸಿ ಶುಭ ಕೋರಿದೆ.

ಗಂಗಾಧರಸ್ವಾಮಿ ಅವರು ಕೃಷಿ ಇಲಾಖೆಯ ಮಾರುಕಟ್ಟೆ ವಿಭಾಗದ ನಿರ್ದೇಶಕರಾಗಿದ್ದರು. ಹಾಲಿ ಜಿಲ್ಲಾಧಿಕಾರಿ ಎಂ.ವಿ.ವೆಂಕಟೇಶ್ ಅವರನ್ನು ವರ್ಗಾವಣೆಯಾಗಿದ್ದು, ಇನ್ನೂ ಸ್ಥಳ ನಿಯೋಜನೆ ಮಾಡಿಲ್ಲ.

Continue Reading
Advertisement
You may also like...

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top