ದಾವಣಗೆರೆ: ಭತ್ತ ಕಟಾವು ಯಂತ್ರಕ್ಕೆ ಗಂಟೆಗೆ 2,600 ದರ ನಿಗದಿ; ‌ಹೆಚ್ಚಿನ ದರ ವಸೂಲಿ ಮಾಡಿದ್ರೆ ಕಾನೂನು ಕ್ರಮ; ಡಿಸಿ ಎಚ್ಚರಿಕೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
0 Min Read

ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ಭತ್ತ ಕಟಾವು ಮಾಡಲು ಪ್ರತಿ ಗಂಟೆಗೆ ಯಂತ್ರಕ್ಕೆ ರೂ.2600 ಗಳ ಗರಿಷ್ಠ ದರ ನಿಗದಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಆದೇಶಿಸಿದ್ದಾರೆ.

ಭತ್ತ ಕಟಾವು ಯಂತ್ರದ ಮಾಲೀಕರು ಈ ದರ ಮೀರದಂತೆ ಭತ್ತ ಕಟಾವು ಕೈಗೊಳ್ಳಬೇಕು. ಖಾಸಗಿ ಭತ್ತ ಕಟಾವು ಯಂತ್ರಗಳ ಮಾಲೀಕರು ರೈತರಿಂದ ಹೆಚ್ಚಿನ ದರ ಪಡೆದರೆ ವಿಪತ್ತು ನಿರ್ವಹಣಾ ಕಾಯ್ದೆಯನ್ವಯ ಕಾನೂನು ಕ್ರಮ ಕೈಗೊಳ್ಳಲಾಗುವುದು. ಭತ್ತ ಕಟಾವು ಯಂತ್ರದ ಮಾಲೀಕರು ರೈತರಿಂದ ಹೆಚ್ಚಿನ ದರ ಪಡೆದಲ್ಲಿ ರೈತರು ಕಂದಾಯ ಅಥವಾ ಕೃಷಿ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಲು ತಿಳಿಸಿದ್ದಾರೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *