ದಾವಣಗೆರೆ: ಗ್ರೀನ್ ಪಟಾಕಿ ಹೆಸರಲ್ಲಿ ಸಾಮಾನ್ಯ ಪಟಾಕಿ ಮಾರುತ್ತಿದ್ದ ಮಳಿಗೆ ಮೇಲೆ ದಾಳಿ;  ಪಟಾಕಿ ವಶಕ್ಕೆ ಪಡೆದ ಅಧಿಕಾರಿಗಳು  

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಗ್ರೀನ್ ಪಟಾಕಿ ಹೆಸರಲ್ಲಿ ಸಾಮಾನ್ಯ ಪಟಾಕಿ ಮಾರಾಟ ಮಾಡುತ್ತಿದ್ದ ಮಳಿಗೆ ಮೇಲೆ ಪಾಲಿಕೆ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಹಾಗೂ ಪೊಲೀಸರು ದಾಳಿ ಮಾಡಿ ಪಟಾಕಿ ವಶಕ್ಕೆ ಪಡೆದಿದ್ದಾರೆ.

ನಗರದ ಹೈಸ್ಕೂಲ್ ಮೈದಾನದಲ್ಲಿನ ಹಾಕಿರುವ ಪಟಾಕಿ ಅಂಗಡಿ ಮೇಲೆ ದಾಳಿ ನಡೆಸಲಾಗಿದೆ. ಈ ಬಾರಿಯ ದೀಪಾವಳಿಗೆ  ಸರ್ಕಾರ ಪಟಾಕಿ ಮಾರಾಟ ನಿಷೇಧಿಸಿದ್ದು, ಗ್ರೀನ್ ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶ ಕಲ್ಪಿಸಿದೆ.

pataki raid 2

ಈ ಹಿನ್ನೆಲೆ ದಾವಣಗೆರೆಯಲ್ಲಿ ದಾಳಿ ಮಾಡಲಾಗಿದ್ದು, ಸಾಮಾನ್ಯ ಪಟಾಕಿಗಳನ್ನು  ಸೀಜ್ ಮಾಡಿ, ಸಾಮಾನ್ಯ ಪಟಾಕಿಗಳನ್ನು ಪಾಲಿಕೆ ವಾಹನದಲ್ಲಿ ತುಂಬಿಕೊಂಡು ಹೋಗಿದ್ದಾರೆ. ಈ ವೇಳೆ ಪರಿಸರ ಮಾಲಿನ್ಯ ಅಧಿಕಾರಿ ಸುನೀಲ್ ಹಾಗೂ ಡಿವೈಎಸ್ಪಿ ನಾಗೇಶ್ ಐತಾಳ್, ಪಾಲಿಕೆ ಅಧಿಕಾರಿಗಳು ಉಪಸ್ಥಿತರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *