Connect with us

Dvgsuddi Kannada | online news portal | Kannada news online

ದಾವಣಗೆರೆ: ಪಿಹೆಚ್‍ಡಿ  ಫೆಲೋಶಿಪ್ ಮಂಜೂರಾತಿಗೆ ಅರ್ಜಿ ಆಹ್ವಾನ

phd

ದಾವಣಗೆರೆ

ದಾವಣಗೆರೆ: ಪಿಹೆಚ್‍ಡಿ  ಫೆಲೋಶಿಪ್ ಮಂಜೂರಾತಿಗೆ ಅರ್ಜಿ ಆಹ್ವಾನ

ದಾವಣಗೆರೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2021-22ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಹೆಚ್.ಡಿ ಅಧ್ಯಯನದಲ್ಲಿ ತೊಡಗಿರುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ ಮಾಸಿಕ ರೂ. 10,000/- ದಂತೆ ವ್ಯಾಸಂಗ ವೇತನ/ಫೆಲೋಶಿಪ್ ಮಂಜೂರು ಮಾಡಲು ಅರ್ಜಿ ಅಹ್ವಾನಿಸಿದೆ.

ಕರ್ನಾಟಕ ಶಾಸನಬದ್ಧ ವಿಶ್ವ ವಿದ್ಯಾಲಯಗಳಲ್ಲಿ/ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿಹೆಚ್.ಡಿ ಅಧ್ಯಯನ ಮಾಡುತ್ತಿರುವ ಹೊಸ ವಿದ್ಯಾರ್ಥಿಗಳು ಮಾತ್ರ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಡಿ.30 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್‍ಸೈಟ್ https://www.bcwd.karnataka.gov.in ಮೊ.ಸಂ: 8050770004 ಅನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top