Connect with us

Dvgsuddi Kannada | online news portal | Kannada news online

ದಾವಣಗೆರೆ: ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ್ ಪ್ರಶಸ್ತಿಗೆ ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ್ ಪ್ರಶಸ್ತಿಗೆ ಅರ್ಜಿ ಆಹ್ವಾನ

ದಾವಣಗೆರೆ: 2022-23ನೇ ಸಾಲಿನಲ್ಲಿ ಭಾರತ ಸರ್ಕಾರವು ವಿವಿಧ ಕ್ಷೇತ್ರಗಳಲ್ಲಿ ಅಂದರೆ ನಾವೀನ್ಯತೆ, ಅವಿಷ್ಕಾರ, ಕ್ರೀಡೆ, ಕಲೆ, ಸಾಂಸ್ಕೃತಿಕ, ಸಮಾಜಸೇವೆ ಹಾಗೂ ಸಾಹಸ ಮತ್ತು ಶೌರ್ಯ ಮುಂತಾದ ಕ್ಷೇತ್ರಗಳಲ್ಲಿ ವಿಶೇಷ ಸಾಧನೆಗೈದ ಮಕ್ಕಳಿಗೆ ಪ್ರಧಾನ ಮಂತ್ರಿರಾಷ್ಟ್ರೀಯ ಬಾಲ ಪುರಸ್ಕಾರ್ ಪ್ರಶಸ್ತಿ ನೀಡುವುದಕ್ಕಾಗಿ ಅರ್ಹ ಮಕ್ಕಳಿಂದ ಆನ್‍ಲೈನ್‍ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ನ್ಯಾಷನಲ್ ಅವಾರ್ಡ್ ಪೋರ್ಟಲ್‍ನ https://awards.gov.in//ಜಾಲತಾಣದಲ್ಲಿ ಅ.31 ರೊಳಗೆ ಸಲ್ಲಿಸಬಹುದು. ಅದರಂತೆ ಅರ್ಜಿಗಳನ್ನು ಆನ್‍ಲೈನ್‍ನ ಮುಖಾಂತರ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top